Headlines

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರಿಂದ ದಿಡೀರ್ ಪ್ರತಿಭಟನೆ :

ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಯಲದಲ್ಲಿ ಮೂಲಭೂತ ಸೌಕರ್ಯದ ಕೊರತೆಯನ್ನ ವಿರೋಧಿಸಿ ಹಾಗೂ ಮೊನ್ನೆ ವಿದ್ಯಾರ್ಥಿನಿಯರಿಗೆ ಫುಡ್ ಪಾಯಸನ್ ಆಗಿರುವುದಕ್ಕೆ ಇಲ್ಲಿನ ಅವ್ಯವಸ್ಥೆಯೇ ಕಾರಣವೆಂದು ಆಗ್ರಹಿಸಿ ನೂರಾರು ವಿದ್ಯಾರ್ಥಿನಿಯರು ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಪ್ರತಿಭಟಜನೆ ನಡೆಸಿದರು. ಶೌಚಾಲಯ ಸ್ವಚ್ಚವಿಲ್ಲದೇ ಇರುವುದು, ಒಂದು ಕೊಠಡಿಯಲ್ಲಿ 11 ಜನ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳಲು ಅವಕಾಶ ನೀಡಿರುವುದು. ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲದಿರುವುದು ಈ ದಿಡೀರ್‌ಪ್ರತಿಭಟನೆಗೆ ಕಾರಣವೆಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ಸಹ್ಯಾದ್ರಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಅವ್ಯವಸ್ಥೆಯನ್ನ…

Read More

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..!

ವಿದ್ಯುತ್ ಕಂಬದ ತಂತಿ ಬಿದ್ದು ಯಕ್ಷಗಾನ ಕಲಾವಿದ ಸಾವು..! ತೀರ್ಥಹಳ್ಳಿ : ವಿದ್ಯುತ್ ಕಂಬದ ತಂತಿಯೊಂದು ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಯಕ್ಷಗಾನ ಕಲಾವಿದನೊಬ್ಬ ಸಾವನ್ನಪ್ಪಿರುವ ಘಟನೆ ಆಗುಂಬೆ ಸಮೀಪ ನಡೆದಿದೆ. ತೀರ್ಥಹಳ್ಳಿಯ ಕೊಪ್ಪ ಸಮೀಪದ ಕವಡೆಕಟ್ಟೆ ಬಳಿ ಸೂರಾಲು ಮೇಳದ ಯಕ್ಷಗಾನ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ರದ್ದು ಆಗಿದ್ದರಿಂದ ಯಕ್ಷಗಾನ ಕಲಾವಿದರಾದ ರಂಜಿತ್ ಬನ್ನಾಡಿ ಹಾಗೂ ವಿನೋದ್ ರಾಜ್ ಬೈಕ್ ನಲ್ಲಿ ಹೋಗುತ್ತಿದ್ದರು. ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬದ ತಂತಿಯೊಂದು…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

Ripponpete | ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ

ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಾತಿನ ಚಕಮಕಿ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದು ಎರಡು ಪ್ರತ್ಯೇಕ ದೂರು ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಸಾಗರ ರಸ್ತೆಯ ಹೆಬ್ಬಾರ್ ಶಾಪಿಂಗ್ ಮಾಲ್ ಮುಂಭಾಗದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತಿತ್ತು ಈ ಬಗ್ಗೆ ಗುರುವಾರ ಪೋಸ್ಟ್ ಮ್ಯಾನ್ ನ್ಯೂಸ್…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More

ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅಧಿಕಾರ ಸ್ವೀಕಾರ :

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ ಮುಗಿದ ಬಳಿಕ ಮೊಹಮ್ಮದ್‌…

Read More