ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

ಮಹಿಳೆ ಇಂದು ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ : ಕೆಪಿಸಿಸಿ ವಕ್ತಾರೆ ಪ್ರಪುಲ್ಲಾ ಮಧುಕರ್

ಹೊಸನಗರ :- ಮಹಿಳೆ ಎಂದಿಗೂ ಅಬಲೆಯಲ್ಲ ಅವಳು ಸಬಲೆಯಾಗಿದ್ದಾಳೆ, ಸಮಾಜದಲ್ಲಿ ಅವಳಿಗೂ ಸಹಾ ಪುರುಷ ಸಮಾನತೆ ಹಕ್ಕನ್ನು ನೀಡಲು ಹಲವಾರು ವರ್ಷಗಳಿಂದ ಹೋರಾಟ ನಡೆಸಿದ ಪರಿಣಾಮವಾಗಿ ಇಂದು ಪುರುಷ ಸಮಾನಾರ್ತಕ ಹುದ್ದೆಗಳನ್ನು ಅಲಂಕರಿಸಲು ಕಾರಣವಾಗಿದೆ  ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕೆ.ಪಿ.ಸಿ.ಸಿ ವಕ್ತಾರೆ ಪ್ರಪುಲ್ಲಾ ಮಧುಕರ್ ರವರು ಅಭಿಪ್ರಾಯ ಪಟ್ಟರು.  ಇಂದು ಪಟ್ಟಣದ ಕಾಂಗ್ರೇಸ್ ಕಚೇರಿಯಲ್ಲಿ ಡಿಜಿಟಲ್ ಮಹಿಳಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ನಂತರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು ದೇಶದಲ್ಲಿ …

Read More

ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ನವೆಂಬರ್‌ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ : ಬಿ ವೈ ರಾಘವೇಂದ್ರ

 ರಾಜ್ಯದ ಮಧ್ಯಭಾಗದಲ್ಲಿರುವ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಂಡು ನವೆಂಬರ್‌ ಮಾಸಾಂತ್ಯಕ್ಕೆ ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ತಯಾರಿಗಳು ನಡೆದಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶುಕ್ರವಾರ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ಅವಧಿಯೊಳಗಾಗಿ ವಿಮಾನ ನಿಲ್ದಾಣಕ್ಕೆ ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವೂ ಭರದಿಂದ ಸಾಗಿದೆ. ಅಲ್ಲದೆ ಟರ್ಮಿನಲ್‌ ಕಟ್ಟಡ ಮತ್ತಿತರ ಎಲ್ಲಾ ಸೌಲಭ್ಯಗಳೂ…

Read More

ವಯೋವೃದ್ಧ ದಂಪತಿಗಳ ಅನುಮಾನಾಸ್ಪದ ಸಾವು – ಚಿನ್ನಾಭರಣ ನಾಪತ್ತೆ!

An elderly couple was found dead under suspicious circumstances in Bhadravati, Karnataka. Gold ornaments were reported missing. Police have launched an intensive investigation. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ತರಿಕೆರೆ ರಸ್ತೆಯ ಸೀರಾಕ್ ಹೋಟೆಲ್ ಹಿಂಭಾಗದ ಭೂತನಗುಡಿ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧ ದಂಪತಿ ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದ್ದು, ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರ ಮನೆಯಲ್ಲಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಪ್ರಕರಣಕ್ಕೆ ಇನ್ನಷ್ಟು ಗಂಭೀರತೆ ತಂದಿದೆ….

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ : ವಿಜಯ | ಕಣ್ಮನ ಸೆಳೆದ ಸಿರಿಧಾನ್ಯಗಳ ಮನೆ |Ripponpet news

ರಿಪ್ಪನ್ ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವಿಜಯ ಹೇಳಿದರು.   ಬಾಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಅಪೌಷ್ಠಿಕ ಮುಕ್ತತೆಯನ್ನು ಮನಗೊಂಡಿರುವ ಸರಕಾರ ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಹಿಳೆಯರಿಗೆ…

Read More

ರಿಪ್ಪನ್‌ಪೇಟೆ : ದಾಖಲಾತಿ ದುರುಪಯೋಗ ಆರೋಪ – ನವೋದಯ ಬ್ಯಾಂಕ್ ಮ್ಯಾನೇಜರ್ ವಿರುದ್ದ ದೂರು|Abuse of Enrollment

ರಿಪ್ಪನ್‌ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ. ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು. 2017 ರಲ್ಲಿ ಸಾಲ…

Read More

ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶಾಸಕ ಆರಗ ಜ್ಞಾನೇಂದ್ರ ಸಂತಸ|araga

ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ, ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ. ಅರಸಾಳು ಮತ್ತು ಕುಂಸಿ…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More
Exit mobile version