Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ

Hosanagara | ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ರವರಿಗೆ ತೃತೀಯ ಸ್ಥಾನ ಹೊಸನಗರ : ಇಲ್ಲಿನ ಕುಸ್ತಿಪಟು ಮೇಘನಾ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆಯುವ ಮೂಲಕ ಅದ್ಬುತ ಸಾಧನೆಗೈದಿದ್ದಾರೆ. ಹೊಸನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಾಲಕೃಷ್ಣ ಹಾಗೂ ಕರಿಬಸಮ್ಮ ದಂಪತಿಗಳ ಪುತ್ರಿ ಯಾದ ಕುಮಾರಿ ಮೇಘನಾ ಇಂದು ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಗಳಿಸಿ ಮಲೆನಾಡಿನ ಹಿರಿಮೆಗೆ ಗರಿ ಮೂಡಿಸಿದ್ದಾರೆ. ಫೆಬ್ರವರಿ ಮೂರರಂದು…

Read More

Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ  50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು  ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ  ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಅಪ್ಪು ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟ ಬಡಿಸಿ ಅಭಿಮಾನ ಮೆರೆದ ಚನ್ನಶೆಟ್ಟಿಕೊಪ್ಪ ಗ್ರಾಮಸ್ಥರು :

ಕರ್ನಾಟಕದ ಪವರ್ ಸ್ಟಾರ್ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್…

Read More

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)

ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು

ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ತಾಯಿಯನ್ನು ನೋಡಲು ಬಂದ ಯುವಕ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣು ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಾಮಫಲಕಕ್ಕೆ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣಿಗೆ ಶರಣಾದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುರಹೊನ್ನೆಯ ನಿವಾಸಿ ಆಕಾಶ್ (28) ನೇಣಿಗೆ ಶರಣಾಗಿದ್ದಾನೆ. ಆಕಾಶ್ ತಾಯಿಗೆ ಹುಷಾರಿಲ್ಲದ್ದರಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಾಯಿಯ ಅರೈಕೆಗಾಗಿ ಆಸ್ಪತ್ರೆಗೆ ಬಂದಿದ್ದ ಆಕಾಶ್ ಒಪಿಡಿಗೆ ಅಡ್ಮಿಷನ್ ಪತ್ರ ಪಡೆಯುವ ಪಕ್ಕದಲ್ಲಿ ಸೂಪರ್ ಸ್ಪೆಷಾಲಿಟಿಗೆ ದಾರಿ ಎಂಬ ನಾಮಫಲಕಕ್ಕೆ ನೇಣು ಬಿಗಿದುಕೊಂಡಿದ್ದಾನೆ….

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (05-04-2024)

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಮಾರುಕಟ್ಟೆ –   ವೆರೈಟಿ  – ಕನಿಷ್ಠ –   ಗರಿಷ್ಠ ಸಾಗರ       ಬಿಳೆಗೋಟು  15269   25489 ಸಾಗರ       ಚಾಲಿ             30299.  33199 ಸಾಗರ.     …

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More