ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ

A private bus belonging to Durgamba Sanstha, which was travelling from Davangere to Mangaluru, crashed into the ground after the driver lost control at Hulikal Ghati. The front of the bus was completely damaged due to the severity of the collision. ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ Private bus accident at Hulikal…

Read More

ಕರ್ತವ್ಯ ಲೋಪ ಆರೋಪ – ಪಿಎಸ್‌ಐ ಅಮಾನತು | suspended

ಕರ್ತವ್ಯ ಲೋಪ ಆರೋಪ – ಸಬ್ ಇನ್ಸ್ ಪೆಕ್ಟರ್ ಅಮಾನತು | suspended ಕರ್ತವ್ಯ ಲೋಪ ಆರೋಪದಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ರಮೇಶ್ ಅವರನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ ಅಂತ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Read More

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ‌ ನರೇಂದ್ರ ಮೋದಿ – ಬಿಎಸ್ ವೈ ಗೆ ಹಸಿರು ಶಾಲು ಹೊದಿಸಿ ವಿಶೇಷ ಸನ್ಮಾನ ಮಾಡಿದ ಮೋದಿ|modi

ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ರವರು ಸೋಗಾನೆಯ ನೂತನ ವಿಮಾನ ನಿಲ್ದಾಣದೊಂದಿಗೆ​ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ನೀಡಿದ್ದಾರೆ. 7,165 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು. 995 ಕೋಟಿ ವೆಚ್ಚದ 96 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಅಡಿಗಲ್ಲು ಹಾಗೂ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ , 105 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, 953 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದಾರೆ. 66.44 ಕೋಟಿ ವೆಚ್ಚದ ಬೈಂದೂರು-ರಾಣೆಬೆನ್ನೂರು…

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :

ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ಹೊಸನಗರ : ಮಾರುತಿಪುರ ಗ್ರಾಪಂ ಮಾಜಿ ಅಧ್ಯಕ್ಷರಾದ ಓಂಕೇಶ್ ಗೌಡ್ರು ನಿಧನ :

ಹೊಸನಗರ : ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಓಂಕೇಶ್ ಗೌಡ್ರು ಸಂಪಳ್ಳಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.  ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದು. ಶ್ರೀಯುತರು 20 ವರ್ಷಕ್ಕೂ ಹೆಚ್ಚು ಕಾಲ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿ,ಸತತ 2 ಬಾರಿ ಮಾರುತಿಪುರ ಪಂಚಾಯತ್ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರು ಆಯ್ಕೆಯಾಗಿದ್ದರು. ಓಂಕೇಶ  ಗೌಡ್ರು  ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ  ಸಂಬಂಧಿಕರು,ಸ್ನೇಹಿತರೂ…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ| ಗ್ರಾಮದ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ:

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್ ಗಳ…

Read More