Headlines

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

Ripponpet | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.???

Ripponpete | ಸೂಚನ ಫಲಕವಿಲ್ಲದ ಡಿವೈಡರ್ ಗೆ ಕಾರು ಡಿಕ್ಕಿ ,ಓರ್ವ ಗಂಭೀರ – ನರ ಬಲಿಗಾಗಿ ಕಾಯುತ್ತಿದೆಯಾ ಲೋಕೋಪಯೋಗಿ ಇಲಾಖೆ.??? ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ…

Read More

ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…

Read More

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News

ಎಂಟು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ | Crime News ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನವವಿವಾಹಿತೆಯೊಬ್ಬರ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ‌. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ. ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ಮಂಗಳವಾರ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ.  ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್…

Read More

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….

Read More

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More