Headlines

ಬಹುಮುಖ ಪ್ರತಿಭೆ ಯುವ ಸಾಹಿತಿ ರಫಿ ರಿಪ್ಪನಪೇಟೆಯವರಿಗೆ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಅದ್ದೂರಿ ಸನ್ಮಾನ!! ಬಲು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಯ್ತು ರಿಪ್ಪನ್ ಪೇಟೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ!!

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯುವಸಾಹಿತಿ ಪತ್ರಕರ್ತ ರಫಿ ರಿಪ್ಪನಪೇಟೆ ಇದೀಗ ಎಲ್ಲರಿಗೂ ಕೂಡ ಚಿರಪರಿಚಿತ ಇವರ ಸಾಧನೆಗೆ,ಬರಹಕ್ಕೆ, ಸಾಹಿತ್ಯಕ್ಕೆ ಮೆಚ್ಚುಗೆ ಪಡೆದೆ ಇರುವವರು ಯಾರು ಕೂಡ ಇಲ್ಲ. ಮೊನ್ನೆ ಮೊನ್ನೆಯಷ್ಟೇ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಯುವ ಸಾಹಿತಿಯಾದ ರಫಿ ರಿಪ್ಪನ್ ಪೇಟೆ ಯವರನ್ನು  ಸನ್ಮಾನಿಸಿ ಗೌರವಿಸಲಾಗಿತ್ತು. ಇದೀಗ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ…

Read More

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ :

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು. 2020ನೇ ಸಾಲಿನ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದಾಗಿ 2021ರ ಮಾರ್ಚ್ನನಲ್ಲಿ…

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ…

Read More

ಶಿಥಿಲಗೊಂಡ ಆನಂದಪುರದ ಪುರಾತನ ಕೋಟೆ ಆಂಜನೇಯ ದೇವಾಲಯವನ್ನು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರಗೊಳಿಸಿದ ಭಕ್ತಾದಿಗಳು !!!!

ಸುಮಾರು 17 ನೇ  ಶತಮಾನದಲ್ಲಿ ಕೆಳದಿ ಶಿವಪ್ಪ ನಾಯಕ ಅರಸು  ಕಾಲದಲ್ಲಿ ನಿರ್ಮಾಣವಾಗಿದ್ದಂತಹ ಇತಿಹಾಸ ಪ್ರಸಿದ್ಧ ಪುರಾತನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನವು ಇಂದು ಭಕ್ತಾದಿಗಳನ್ನು ಆಕರ್ಷಣೆ ಒಮ್ಮೆ ತಿರುಗಿ ನೋಡುವಂತೆ ಭಕ್ತಿಪೂರ್ವಕವಾಗಿ ಭಕ್ತಾದಿಗಳನ್ನು ಆಕರ್ಷಿಸುವ ತೊಡಗಿತ್ತು. ಆನಂದಪುರದ ಇತಿಹಾಸದಲ್ಲಿ 500 ವರ್ಷ ಇತಿಹಾಸವಿರುವ ಹಳೆಯ ಶಿಥಿಲಗೊಂಡ ದೇವಸ್ಥಾನವು ಕೇವಲ 3 ತಿಂಗಳಿನಲ್ಲಿ ನಿಬ್ಬೆರಗಾಗುವಂತೆ ಜೀರ್ಣೋದ್ಧಾರ ಮಾಡಿದಂತ ಹೆಮ್ಮೆ ಆನಂದಪುರದ ಭಕ್ತಾದಿಗಳಿಗೆ ಸಲ್ಲುತ್ತದೆ. 3 ತಿಂಗಳ ಹಿಂದೆ ಈ ದೇವಸ್ಥಾನವು ಸಂಪೂರ್ಣವಾಗಿ ಶಿಥಿಲಗೊಂಡು ಕಳೆಯನ್ನು ಕಳೆದುಕೊಂಡಿತ್ತು ಆದರೆ…

Read More

ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಬಿಜೆಪಿಗೆ ಸೇರ್ಪಡೆ:

ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ರವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ವಾರ್ಡ್ ನಂಬರ್ 1 ರಿಂದ ಆಯ್ಕೆಯಾದ ಮಹಾಲಕ್ಷ್ಮಿ ಅಣ್ಣಪ್ಪ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗ ಸದಸ್ಯರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇಂದು ಸಾಗರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೃಹಮಂತ್ರಿ ಆರಗ ಜ್ಞಾನೇಂದ್ರ. ಸಾಗರ ಹೊಸನಗರ…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್‌ಗೆ ಡಿಕ್ಕಿ ಹೊಡೆದಿತ್ತು.  ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More