ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB
ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…