ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ
ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…