ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ
ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ….