ಚಿತ್ರ ನಟಿ ಅನು ಗೌಡ ಮೇಲೆ ಮಾರಣಾಂತಿಕ ಹಲ್ಲೆ – ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲು|assault

ಜಮೀನು ವ್ಯಾಜ್ಯದಲ್ಲಿ ಕನ್ನಡ ಚಲನಚಿತ್ರ ರಂಗದ ನಟಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿಯಲ್ಲಿ ನಡೆದಿದೆ. ಸಾಕಷ್ಟು ಚಲನಚಿತ್ರ ಮತ್ತು ಕಿರುತೆರೆಯಲ್ಲಿ ನಟಿಸಿರುವ ನಟಿ ಅನಿತಾ ಗೌಡ @ ಅನೂಗೌಡ ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಹೆಸರು ಗಳಿಸಿದ್ದಾರೆ. ಘಟನೆಯ ಹಿನ್ನಲೆ : ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿವಾಸಿಯಾದ ಇವರಿಗೆ ಸಾಗರ ತಾಲೂಕಿನ ಕಾಸ್ಪಡಿಯಲ್ಲಿ ಜಮೀನು ಇತ್ತು. ಆ ಜಮೀನ ಅನುಗೌಡ ರವರ ಅಪ್ಪ ಅಮ್ಮ ವಾಸವಾಗಿದ್ದರು….

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ  ಪಡೆದುಕೊಂಡ  ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…

Read More

ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ.  ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ  ಯುವಕನ…

Read More

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ

ರಿಪ್ಪನ್ ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ ಸಂಘಟನೆ ಇಲ್ಲದೆ ಶಕ್ತಿ ಇಲ್ಲ – ಸುಧೀರ್ ಶೆಟ್ಟಿ He praised the progress made by the Ripponpet Buntara or Nadavara Sangha in just two years and said that the association is successfully working to unite the society through organization, cooperation and service spirit. He advised the youth to not forget…

Read More

ರಾಜಕೀಯ ನಾಯಕರು ಪಕ್ಷ ಕಟ್ಟೋ ಕೆಲಸ ಬಿಟ್ಟು – ಊರು ಕಟ್ಟೋ ಕೆಲಸ ಮಾಡಲಿ : ಜೆಡಿಎಸ್ ಯುವ ಮುಖಂಡ ಯಡೂರು ರಾಜಾರಾಮ್

ರಿಪ್ಪನ್‌ಪೇಟೆ: ರಾಜಕೀಯ ಎಂಬುದು ರಾಷ್ಟ್ರೀಯ ಪಕ್ಷಗಳಲ್ಲಿ ಕೇವಲ ವೈಟ್ ಕಾಲರ್ ನಾಯಕರಿಗೆ ಸೀಮಿತವಾಗಿದ್ದು, ಬರೀ ಪಕ್ಷ ಸಂಘಟನೆಯೇ ಇವರ ದ್ಯೇಯವಾಗಿದೆ. ಇದರಿಂದ ಊರು ಅಭಿವೃದ್ಧಿ ಕಾಣಲಿಲ್ಲ ಎಂದು ತೀರ್ಥಹಳ್ಳಿಯ ಮುಂದಿನ ವಿಧಾನ ಸಭಾ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಜೆಡಿಎಸ್‌ ಯುವ ಮುಖಂಡ ಯಡೂರು ರಾಜಾರಾಮ್‌ ಅಸಮದಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮಾಜವಾದದ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಸಮಾಜವಾದಿ ಚಿಂತಕ ಗೋಪಾಲಗೌಡ ರವರ ಹೆಸರು ದುರ್ಬಳಕೆ ಮಾಡಿಕೊಂಡು ಎಲ್ಲಾ ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಅಧಿಕಾರದ…

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More
Exit mobile version