Headlines

ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ  ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ | Application

ಮೀನು ಮಾರಾಟಗಾರರಿಗೆ ಸರ್ಕಾರದಿಂದ ‘ಮತ್ಸ್ಯವಾಹಿನಿ ಯೋಜನೆ’ಯಡಿ ವಾಹನ ನೀಡಲು ಅರ್ಜಿ ಆಹ್ವಾನ ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ

94ನೇ ವಸಂತಕ್ಕೆ ಕಾಲಿಟ್ಟ ಕಾಗೋಡು ತಿಮ್ಮಪ್ಪ – ಬೆಳ್ಳೂರಿನಲ್ಲಿ ಶಾಲಾ ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಆಚರಣೆ ಸಾಗರ ಕ್ಷೇತ್ರದ ಜನಪ್ರಿಯ ಹಿರಿಯ ನಾಯಕರು, ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಡಾ. ಕಾಗೋಡು ತಿಮ್ಮಪ್ಪ ರವರು ತಮ್ಮ 94ನೇ ಜನ್ಮದಿನವನ್ನು ಇಂದು ಆಚರಿಸಿಕೊಂಡಿದ್ದಾರೆ. ಸರಳತೆ, ನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಹೋರಾಟಗಳಿಂದ ರಾಜ್ಯ ರಾಜಕೀಯಕ್ಕೆ ಮೌಲ್ಯಗಳನ್ನು ತುಂಬಿದ ಕಾಗೋಡು ತಿಮ್ಮಪ್ಪ ಅವರ ಜೀವನಗಾಥೆ, ಇಂದಿಗೂ ಅನೇಕ ರಾಜಕಾರಣಿಗಳಿಗೆ ಪಾಠವಾಗಿಯೇ ಉಳಿದಿದೆ….

Read More
Exit mobile version