Headlines

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

ಶಿವಮೊಗ್ಗ : ರಾತ್ರೋರಾತ್ರಿ ದೇವಸ್ಥಾನ ಕೆಡವಿ,ಅರ್ಚಕನ ಕಣ್ಣಲ್ಲಿ ನೀರು ತರಿಸಿದರು : ಗೋಪಾಲಕೃಷ್ಣ ಬೇಳೂರು

  ಶಿವಮೊಗ್ಗ : ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಕಾರಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಕವಚ ತೊಟ್ಟ ನಕಲಿ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ರಾತ್ರೋರಾತ್ರಿ ಕಳ್ಳರ ಹಾಗೆ ದೇವಸ್ಥಾನವನ್ನು ಒಡೆಸಿದ್ದಾರೆ. ಅಲ್ಲಿ…

Read More

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು | Election

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೋ ಬಳಕೆಗಾಗಿ ಕೋರ್ಟ್ ಮೆಟ್ಟಿಲೇರಿದ ಕೆಎಸ್ ಈಶ್ವರಪ್ಪ | ಶಿವಮೊಗ್ಗದಲ್ಲಿ ಬಂಡಾಯದ ಕಿಚ್ಚು ಶಿವಮೊಗ್ಗದಲ್ಲಿ(Shivamogga) ಬಂಡಾಯದ ಬಿಸಿ ಬಿಸಿಲಿನಷ್ಟೇ ಹೆಚ್ಚಾಗುತ್ತಿದೆ. ಮಗನಿಗೆ ಬಿಜೆಪಿ ಟಿಕೆಟ್ ಕೊಡಿಸಲು ವಿಫಲರಾದ ಕೆಎಸ್ ಈಶ್ವರಪ್ಪ(Eshwarappa) ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಪ್ರಚಾರದ ವೇಳೆ ಪ್ರಧಾನಿ ಮೋದಿ(modi) ಅವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ(rebel) ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ವಿಚಾರ ತಿಳಿದಿದೆ….

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More