ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು- ಇನ್ನಿಬ್ಬರು ಆಸ್ಪತ್ರೆಗೆ ದಾಖಲು|electric ssock

ಕಂಬವೇರಿ ರಿಪೇರಿ ಮಾಡುತಿದ್ದ ಲೈನ್ ಮ್ಯಾನ್ ವಿದ್ಯುತ್ ಪ್ರವಹಿಸಿ ಸಾವು-  ಇನ್ನಿಬ್ಬರು ಆಸ್ಪತ್ರೆಗೆ ದಾಖಲು ಶಿವಮೊಗ್ಗ : ರಿಪೇರಿ ಕಾರ್ಯದ ಸಂದರ್ಭ ವಿದ್ಯುತ್‌ ಶಾಕ್‌ಗೆ ಒಳಗಾಗಿ ಲೈನ್‌ ಮ್ಯಾನ್‌ ಸಾವನ್ನಪ್ಪಿದ್ದಾರೆ. ವಿದ್ಯುತ್‌ ಕಂಬದ ಮೇಲೆಯೆ ಸಿಲುಕಿದ್ದ ಅವರನ್ನು ಕೆಳಗಿಳಿಸಿ ತಕ್ಷಣದ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು. ಮಾಚೇನಹಳ್ಳಿ ಇಂಡಸ್ಟ್ರಿಯಲ್‌ ಏರಿಯಾದ ಮೊದಲ ಅಡ್ಡರಸ್ತೆಯಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ನಲ್ಲೂರಿನ ಕಿರಣ್‌ ಅವರಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಲೈನ್‌ ಮ್ಯಾನ್‌ ಸುನಿಲ್‌ ಎಂಬುವವರು ಗಾಯಗೊಂಡಿದ್ದಾರೆ ಎಂದು…

Read More

ಆರಗ ಬಳಿ ಮೃತದೇಹ ಸಮೇತ ಕಾರು ಸುಟ್ಟ ಪ್ರಕರಣ : ಮೃತ ವ್ಯಕ್ತಿಯ ಪತ್ನಿ ಸೇರಿ ಐವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಮನೆಯಲ್ಲಿಯೇ ಆತನ ಪತ್ನಿ ಮತ್ತು ಸಹಚರರು ಕೊಲೆಗೈದು ಮಿಟ್ಲಗೋಡು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟ ಕಾರು,…

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ – 17 ಗೋವುಗಳ ರಕ್ಷಣೆ ಭದ್ರಾವತಿ ತಾಲೂಕು ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ಅಕ್ರಮ ಕಸಾಯಿ ಖಾನೆಯ ಪಕ್ಕದಲ್ಲಿ ಯಾವುದೇ ಪರವಾಗಿ ಇಲ್ಲದೆ ತಂದಿರಿಸಿದ್ದ 17 ಗೋವುಗಳನ್ನ ಭದ್ರಾವತಿ…

Read More

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಗೆ ಶುಭಾಶಯ ಕೋರಿದ ಕುಮಾರ್ ಬಂಗಾರಪ್ಪ:

  ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು. ಕರ್ನಾಟಕದ  ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡುತ್ತಾರೆ ಅನ್ನೋ ಭರವಸೆ ಇದೆ ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದರು. ವರದಿ: ವೆಂಕಟೇಶ್ ಚಂದ್ರಗುತ್ತಿ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್…

Read More

ಶ್ರೀಗಂಧ ಮರ ಕಳ್ಳತನ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಶ್ರೀಗಂಧ ಮರ ಕಡಿತಲೆ ಪ್ರಕರಣದಲ್ಲಿ ಬಟ್ಟೆಮಲ್ಲಪ್ಪದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಆಯನೂರು ವ್ಯಾಪ್ತಿಯ ಹಣಗೆರೆ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಸಿರಿಗೆರೆ ಪರಿಮಿತಿಯಲ್ಲಿ ದಾಖಲಾಗಿದ್ದ ಶ್ರೀಗಂಧ ಮರ ಕಡಿದ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ರಿಪ್ಪನ್ ಪೇಟೆ ಸಮೀಪದ ಬಟ್ಟೆಮಲ್ಲಪ್ಪದಲ್ಲಿ ಬಂಧಿಸಿರುವ ಘಟನೆ ನಡೆದಿದೆ. ದಿನಾಂಕ 5-09 – 2024 ರಂದು ಅಕ್ರಮ ಶ್ರೀಗಂಧ ಮರಗಳ ಕಡಿತಲೆ ಪ್ರಕರಣ ಸಿರಿಗೆರೆ ವಲಯದಲ್ಲಿ ದಾಖಲಾಗಿತ್ತು.  ಈ ಪ್ರಕರಣ ದಾಖಲಾದ ನಂತರ ಮೂರನೇ ಆರೋಪಿ ತಲೆಮರಿಸಿಕೊಂಡಿದ್ದ. ಇದೀಗ ಕಾರ್ಯಾಚರಣೆ ನಡೆಸಿದ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ರಸ್ತೆಗೆ ವಾಲಿದ ವಿದ್ಯುತ್ ಕಂಬ : ಆತಂಕದಲ್ಲಿ ಸಾರ್ವಜನಿಕರು|mescom

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ತಳಲೆ ಗ್ರಾಮದ ಬಾಳೆಕೊಡ್ಲು ಬಳಿ ಮುಖ್ಯ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು, ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಬಳಿಯ ಬೆಳ್ಳೂರು ಸಂಪರ್ಕ ರಸ್ತೆಯಲ್ಲಿ 11 ಕೆ ವಿ ವಿದ್ಯುತ್ ಕಂಬ ಅಪಾಯದ ಸ್ಥಿತಿಯಲ್ಲಿ ಇದ್ದರು ಸಹ ಮೆಸ್ಕಾಂ  ಇಲಾಖೆ ಜಾಣ ಕುರುಡು ನೀತಿ ಅನುಸರಿಸುತ್ತಿದೆ. ಈ 11 ಕೆ ವಿ ವಿದ್ಯುತ್ ಕಂಬವು ಶಿಥಿಲಗೊಂಡು ರಸ್ತೆಗೆ ಬಾಗಿದ್ದು, ಜೋರಾಗಿ ಗಾಳಿ ಬೀಸಿದಲ್ಲಿ ಮುರಿದು ಬೀಳಲಿದೆ….

Read More