ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ|political news

ಬಿಜೆಪಿಯ ಮಾಜಿ ಮಂತ್ರಿಯೊಬ್ಬರು 50 ಕೋಟಿ ರೂಪಾಯಿ ಹಿಡಿದುಕೊಂಡು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟುತಿದ್ದಾರೆ – ಆಯನೂರು ಗಂಭೀರ ಆರೋಪ ಶಿವಮೊಗ್ಗ : ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಾಡಿದ ಮಾಜಿ ಮಂತ್ರಿ ಇದೀಗ ಕಾಂಗ್ರೆಸ್ ನಾಯಕರ ಮನೆ ಬಾಗಿಲು ತಟ್ಟುತ್ತಿದ್ದಾರೆ. ಕಾಂಗ್ರೆಸ್ ಶಾಸಕರ ಮನೆಬಾಗಿಲಿಗೆ ಹೋಗಿ 50 ಕೋಟಿ ಕೊಡುತ್ತೇವೆ ಎಂದು ಹೇಳಿ ಪಕ್ಷಕ್ಕೆ ಆಹ್ವಾನಿಸುತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಅವರು ಮಾತನಾಡುತ್ತಾ   ಭ್ರಷ್ಟಾಚಾರಿ ಬಿಜೆಪಿಯವರು ಭ್ರಷ್ಟಾಚಾರದ…

Read More

ಹೊಸನಗರ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ – ಕಾರು ಜಪ್ತಿ , ಆರೋಪಿ ಪರಾರಿ!!????|EXCISE

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ‌. ನಿವಣೆ ಗ್ರಾಮದ ಅಗಸನಗದ್ದೆ ಸಮೀಪ ಅಕ್ರಮವಾಗಿ ಓಮ್ನಿ ವಾಹನದಲ್ಲಿ ಸುಮಾರು 198.72 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿಯ ಅಬಕಾರಿ ನಿರೀಕ್ಷಕರಾದ ಅಮಿತ್‌ಕುಮಾರ್‌ರವರ ನೇತೃತ್ವದಲ್ಲಿ ಅಕ್ರಮ ಮದ್ಯ ಹಾಗೂ…

Read More

ಸಾಲದ ಒಡೆಯನಾದ ನನ್ನ ಮನೆಗೆ ಈಡಿ,ಐಟಿ ಬಂದರೆ ಅವರೆ ಕೊಟ್ಟು ಹೋಗಬೇಕು – ಕಿಮ್ಮನೆ ರತ್ನಾಕರ್|kimmane

ಶಿವಮೊಗ್ಗ : ಬುಧವಾರ ತೀರ್ಥಹಳ್ಳಿಯಲ್ಲಿ ನಡೆದ ಇಡಿ ದಾಳಿಯನ್ನೂ ಬಿಜೆಪಿ ರಾಜಕೀಯ ಪ್ರೇರಿತವಾಗಿ ಬಿಂಬಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಕೆಲವು ಮಾಧ್ಯಮಗಳಲ್ಲಿ ಸ್ವಯಂ ಘೋಷಿತ ಹೇಳಿಕೆ ಆಗಿದೆ. ತೀರ್ಥಹಳ್ಳಿಗೆ ನಿನ್ನೆ ಇಡಿ ಬಂದಿದ್ದರು. ಕಚೇರಿಗೆ ಬಂದು ಕರೆಮಾಡಿದ್ದರು. 2015 ರಲ್ಲಿ 10 ಲಕ್ಷ ರೂ. ಹಣವನ್ನ ಕಟ್ಟಡದ ಅಡ್ವಾನ್ಸ್ ನೀಡಲಾಗಿದೆ. ಇದನ್ನ ರಾಜಕೀಯವಾಗಿ ಇಡಿ ದಾಳಿ ಎಂದು ಬಣ್ಣಿಸಲಾಗುತ್ತಿದೆ ಎಂದರು….

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More

ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling

ಉರುಳಿಗೆ ಸಿಲುಕಿ ಚಿರತೆ ಸಾವು  ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…

Read More