ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !
ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…