Headlines

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ದರಾಗಿರಿ: ಕುಮಾರ್ ಬಂಗಾರಪ್ಪ

ಸೊರಬ: ತಾಲೂಕಿನಲ್ಲಿ ಅತಿವೃಷ್ಟಿ ನಿಮಿತ್ತ ಮಾನ್ಯ ಶಾಸಕರು ಇಂದು ತಾಲೂಕು ಕಚೇರಿ ಸೊರಬದಲ್ಲಿ ತುರ್ತು ಸಭೆಯನ್ನು ನಡೆಸಿದರು. ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು  ಈ ಸಂದರ್ಭದಲ್ಲಿ ತಾಲೂಕ ಆಡಳಿದ ತುರ್ತು ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರಲು ಸೂಚಿಸಿದರು. ಈ ಸಂದರ್ಭದಲ್ಲಿ  ತಹಶೀಲ್ದಾರ್ ಸೊರಬ, ಪುರಸಭೆ ಅಧ್ಯಕ್ಷರು ಹಾಗೂ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸೊರಬ ವಿಧಾನಸಭಾ ಕ್ಷೇತ್ರದ ಸೊರಬ ಪಟ್ಟಣದ ದಂಡಾವತಿ ಸೇತುವೆ, ಹಳೆಸೊರಬ ಗ್ರಾಮದ ಕೆರೆ ತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ವಿಷಯ…

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಪುರಲೆ ಕೆರೆಗೆ ಹಾರಿದ ಯುವಕ!: ಮಳೆಯ ನಡುವೆ ಶೋಧ ಕಾರ್ಯಾಚರಣೆ.

ಶಿವಮೊಗ್ಗ:ಕಿಡ್ನಿ ಸಮಸ್ಯೆ ಯಿಂದ ಬಳಲುತಿದ್ದ ಯುವಕನೊಬ್ಬ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಪುರಲೆ ನಿವಾಸಿ ಹರೀಶ್ (26) ಕೆರೆಗೆ ಹಾರಿದ್ದು ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಕರೆಸಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಶೋದ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ ಆರ್ ಅಶೋಕ್ ನೇತೃತ್ವದಲ್ಲಿ ಕಾರ್ಯಾಚರಣೆ ನೆಡೆಯುತ್ತಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳ ಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು…

Read More

ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ  ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ  ಆರಗ ಜ್ಞಾನೇಂದ್ರ ಹೇಳಿದರು  ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ…

Read More

ಕಸದ ತೊಟ್ಟಿಯಾದ ಉಳವಿ ಬಸ್ ನಿಲ್ದಾಣ: ಗಾಢ ನಿದ್ರೆಯಲ್ಲಿ ಗ್ರಾಮಾಡಳಿತ.!

ಸೊರಬ: ಇಲ್ಲಿನ ಸಮೀಪದ ಉಳವಿಯ ಬಸ್ ನಿಲ್ದಾಣಕ್ಕೆ ಕಾಲಿಡಲು ಹೆದರುವ ಪರಿಸ್ಥಿತಿ ಪ್ರಯಾಣಿಕರದ್ದು,ಪಟ್ಟಣದಲ್ಲಿರುವ ಬಸ್‌ ನಿಲ್ದಾಣ ಹಾಳು ಕೊಂಪೆಯಂತಾಗಿದ್ದು, ಇದ್ದೂ ಇಲ್ಲದಂತಾಗಿದೆ.  ಸೊರಬಕ್ಕೆ ಹೊಂದಿರುವ ಪಟ್ಟಣಕ್ಕೆ ಅಗತ್ಯ ತಕ್ಕಂತೆ ಬಸ್‌ ನಿಲ್ದಾಣ ಅವಶ್ಯಕತೆ ಇದೆ. ಬೆಳೆಯುತ್ತಿರುವ ಪಟ್ಟಣಕ್ಕೆ ಬಸ್‌ ನಿಲ್ದಾಣದ ಭಾಗ್ಯ ಯಾವಾಗ ಕೂಡಿ ಬರುತ್ತದೆ ಎಂಬ ಪ್ರಶ್ನೆ ಎದುರಾಗಿದೆ. ಬಸ್ ನಿಲ್ದಾಣದ ಸುತ್ತ ಕಸ ಕಡ್ಡಿ ಹುಲ್ಲು ಬೆಳೆದಿದ್ದು,ಬಸ್ ನಿಲ್ದಾಣಕ್ಕೆ ಹೋಗಲು ಮಾರ್ಗವೇ ಇಲ್ಲದಾಗಿದೆ,ಒಳಗೆ ಬಾಟಲಿ ಕಸ ಕಡ್ಡಿ ಕೆಸರು ತುಂಬಿದೆ, ಬಣ್ಣವಿಲ್ಲದೆ‌ ಸೊರಗುತ್ತಿದೆ,ಪ್ರಯಾಣಿಕರು ಶಾಲಾ…

Read More

ಬಸವಪುರ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ನಾಲೆ ಕುಸಿತ:

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣದಿಂದ ಕಡೆ ಗೆದ್ದೆ ಪಿಕಪ್ ನಾಲೆಯಿಂದ ಕೋಣನ ಜಡ್ಡು ಮಾರ್ಗವಾಗಿ ಬಸವಪುರ ಗ್ರಾಮದಲ್ಲಿರುವ ನಾಲೆಯು ಕುಸಿದಿದ್ದು ಬಸವಪುರ ಗ್ರಾಮದ ನೂರಾರು ಎಕರೆ ಜಮೀನುಗಳಿಗೆ ನೆಟ್ಟಿ ಮಾಡಲು ನೀರು ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.  ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾನಗೋಡು ಉಮಾಕರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

Read More

ರಿಪ್ಪನ್ ಪೇಟೆ: ಜನಪ್ರತಿನಿಧಿಗಳಿಗೆ ಇಚ್ಛಾ ಶಕ್ತಿ ಇದ್ದರೆ ಹಿಡಿದ ಕೆಲಸ ಪೂರ್ಣಗೊಳಿಸಬಹುದೆಂದು ನಿದರ್ಶಿಸಿದ ಗ್ರಾಪಂ ಸದಸ್ಯ ಸುಂದರೇಶ್:

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು. .       :ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಮೊದಲು;        ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ…

Read More

ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು. ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ…

Read More

ರಸ್ತೆ ಮೇಲೆ ಹರಿಯುವ ಮಳೆ ನೀರು..!ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ:ಗ್ರಾಪಂ ಸದಸ್ಯ ಸುಂದರೇಶ್ ಟಿ.

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆ ಯಲ್ಲಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿಗಳು ಫಜೀತಿಗೊಳಗಾಗುತ್ತಿದ್ದಾರೆ. ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಯಾಗುತ್ತಿದೆ ಇದರ ಬಗ್ಗೆ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಚರಂಡಿಯ ಅವೈಜ್ಞಾನಿಕ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಮನವಿ…

Read More