Headlines

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ

ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ  ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ. ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ. ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ.  24ರಿಂದ 23.08.2025…

Read More

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು

Ripponpete | ಭಾರಿ ಗಾಳಿ ಮಳೆಗೆ ಕೊಟ್ಟಿಗೆ ಕುಸಿದು ಎಮ್ಮೆ ಸಾವು  ಭಾರಿ ಮಳೆ ಮತ್ತು ಗಾಳಿಗೆ ಜಾನುವಾರು ಕೊಟ್ಟಿಗೆ ಕುಸಿದು ಬಿದ್ದು ಒಂದು ಎಮ್ಮೆ ಸಾವನ್ನಪ್ಪಿ ಇನ್ನೆರಡು ಎಮ್ಮೆಗಳಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಕೆರೆಹಳ್ಳಿಯಲ್ಲಿ ನಡೆದಿದೆ.  ಕೆರೆಹಳ್ಳಿ ಗ್ರಾಮದ ಶಿವಾಜಿರಾವ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆ ಭಾರಿ ಮಳೆ ಗಾಳಿಗೆ ಕುಸಿದು ಬಿದ್ದು ಎಮ್ಮೆಯೊಂದು ಸಾವನ್ನಪೊಇರುವ ಘಟನೆ ನಡೆದಿದೆ.  ಶನಿವಾರ ಬೆಳಗಿನಜಾವ ನಾಲ್ಕು ಗಂಟೆಗೆ ಈ ಘಟನೆ ಸಂಭವಿಸಿದ್ದು…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ  ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.   ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ  ಅನುದಾನದ ಬಗ್ಗೆ ಮಾಹಿತಿ ನೀಡಿದರು.  ಈ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು….

Read More

ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ

ಹೊಸನಗರ ತಾಲೂಕಿನ ಯುವತಿಗೆ ಕೆಎಫ಼್ ಡಿ(KFD) ಪಾಸಿಟಿವ್, ಸ್ಥಿತಿ ಗಂಭೀರ – ಮಣಿಪಾಲ್ ಗೆ ರವಾನೆ ಹೊಸನಗರ ತಾಲೂಕಿನ 18 ವರ್ಷದ ಯುವತಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಾಲೂಕಿನ ಅರಮನೆಕೊಪ್ಪದ ಗ್ರಾಮದ ವ್ಯಾಪ್ತಿಯ ಯುವತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ…

Read More

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ

Ripponpete | ಕಾಡಾನೆ ದಾಳಿಗೆ ಮೃತಪಟ್ಟ ರೈತನ ಮನೆಗೆ ಬಿ ವೈ ರಾಘವೇಂದ್ರ ಭೇಟಿ, ಸಾಂತ್ವಾನ ರಿಪ್ಪನ್‌ಪೇಟೆ : ಇಲ್ಲಿನ ಬಸವಾಪುರ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ಮಡಿವಾಳ್ ಮನೆಗೆ ಸಂಸದರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತೆರಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ತಿಮ್ಮಪ್ಪ ಮಡಿವಾಳ್ ರವರ ಕುಟುಂಬಕ್ಕೆ ಸರ್ಕಾರದಿಂದ ದೊರಕಬಹುದಾದ ಎಲ್ಲಾ ರೀತಿಯ ನೆರವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ…

Read More
Exit mobile version