Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

Sagara | ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು ಸಾಗರ: ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.  ಜೋಸೆಫ್ ನಗರದಲ್ಲಿ  ಬಾಡಿಗೆ ಮನೆಯಲ್ಲಿ ವಾಸವಿದ್ದ  ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ವರ್ಷ) ಮೃತಪಟ್ಟ ದುರ್ದೈವಿ ಸಾಗರ ನಗರಸಭೆ ವ್ಯಾಪ್ತಿಯ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಒಂದೂವರೆ ವರ್ಷದ ಪುತ್ರಿ ಆನಮ್ ಫಾತಿಮಾ ಭಾನುವಾರ…

Read More

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ? Housewife mysteriously dies after just two years of love marriage ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ

ಗೃಹರಕ್ಷಕರು ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ – ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ರಿಪ್ಪನ್ ಪೇಟೆ : ಗೃಹರಕ್ಷಕ ದಳದವರು ಪೊಲೀಸ್‌ ಇಲಾಖೆಯೊಂದಿಗೆ ಸಮಾಜದ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಗೃಹರಕ್ಷಕ ದಳ ಪೊಲೀಸ್ ಇಲಾಖೆಯ ಬಲಗೈ ಇದ್ದಂತೆ ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಅಭಿಪ್ರಾಯ ಪಟ್ಟರು. ಹೊಂಬುಜ ಮಠದ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಆಯೋಜಿಸಿದ್ದ 10 ದಿನಗಳ ಗೃಹರಕ್ಷಕರ ವಾರ್ಷಿಕ ಮೂಲ ತರಭೇತಿ ಶಿಬಿರದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟದ ಕುರಿತು…

Read More

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ A tragic road accident near Suttukote in Shivamogga claimed the life of a 23-year-old biker after a KSRTC bus and bike collided head-on. The bike caught fire following the impact, creating panic among passengers. ಶಿವಮೊಗ್ಗ:  ತಾಲೂಕಿನ ಸುತ್ತುಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ…

Read More

ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ:

ತೀರ್ಥಹಳ್ಳಿ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಂಪುಟ ಸೇರ್ಪಡೆಯಾಗಲು ಬಿಜೆಪಿ ಪಾಳಯದಲ್ಲಿ ಶಾಸಕರ ಕಸರತ್ತು ಗರಿಗೆದರಿದೆ.   ಜಾತಿ ಲಾಬಿ,ಹಿರಿತನ ಹಾಗೂ ಮಠಾಧಿಪತಿಗಳ ಒತ್ತಡ ಹೀಗೆ ಹತ್ತು ಹಲವಾರು ಪ್ರಯತ್ನಗಳಿಂದ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವಗಿರಿ ಗಿಟ್ಟಿಸಲು ಸರ್ಕಸ್ ಮಾಡುತ್ತಿದ್ದಾರೆ. ಆದರೆ ತೀರ್ಥಹಳ್ಳಿಯಲ್ಲಿ ಸ್ವಲ್ಪ ತಮ್ಮ ನೆಚ್ಚಿನ ನಾಯಕ ಆರಗ ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ತೀರ್ಥಹಳ್ಳಿಗರ ಆರಾಧ್ಯ ದೈವ ಶ್ರೀರಾಮೇಶ್ವರನ ಮೊರೆ ಹೋಗಲಾಗಿದೆ. ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More
Exit mobile version