HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ  ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು,…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಮನೆ ಕಾಪೌಂಡ್ ಗೆ ಗುದ್ದಿದ ಗೂಡ್ಸ್ ಲಾರಿ ತೀರ್ಥಹಳ್ಳಿ: ವಿ ಆರ್ ಎಲ್ ಗೂಡ್ಸ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡಿಗೆ ಗುದ್ದಿ ಮನೆಯ ಮುಂಭಾಗದ ಮಾಡು ಸಂಪೂರ್ಣ ನುಜ್ಜು ಗುಜ್ಜಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಪಟ್ಟಣದ ಸಮೀಪದ ದೊಡ್ಮನೆ ಕೇರಿಯ ಮೋಹನ್ ಎಂಬುವರ ಮನೆಯ ಕಾಂಪೌಂಡ್ ಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಗುದ್ದಿದ ಪರಿಣಾಮ ಮನೆ ಮುಂಭಾಗ ನಿಲ್ಲಿಸಿದ್ದ ಇನೋವಾ ಕಾರಿನ ಹಿಂಭಾಗದ ಗ್ಲಾಸ್ ಒಡೆದು ಹೋಗಿ…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident

ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ  ಬರುತ್ತಿದ್ದ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ತೀರ್ಥಹಳ್ಳಿಯ ತುಂಗಾ ಸೇತುವೆಯ ಕೆಳಗೆ ವೃದ್ದೆಯ ಮೃತದೇಹ ಪತ್ತೆ|dead-body-found

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ 3 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ. ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ನಡೆದಿದೆ. ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More