Headlines

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

BSNL ನೆಟ್‌ವರ್ಕ್ ಇಲ್ಲದೆ ಗ್ರಾಹಕರ ಪರದಾಟ – ರಿಪ್ಪನ್‌ಪೇಟೆ BSNL ಕಛೇರಿಯಲ್ಲಿ ಸಿಬ್ಬಂದಿಗಳೇ ಇಲ್ಲಾ…!!!!

ಹೊಸನಗರ : ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್ಎಲ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಕಳೆದ 10 ದಿನಗಳಿಂದ ನೆಟ್‌ವರ್ಕ್ ಇಲ್ಲದೆ ಗ್ರಾಹಕರು ಪರದಾಡುವಂತಾಗಿದೆ. ಇಡೀ ಹೊಸನಗರ ತಾಲೂಕಿನಲ್ಲಿ ಬಿಎಸ್‌ಎನ್‌ಎಲ್ ಸಂಪರ್ಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಗ್ರಾಹಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ನೂರಾರು ರೂಪಾಯಿ ಕರೆನ್ಸಿ ಹಾಕಿಸಿಕೊಂಡಿರುವ ಗ್ರಾಹಕರಿಗೆ ತಮ್ಮ ದಿನನಿತ್ಯದ ವ್ಯವಹಾರ ಮಾಡಲು ಕಿರಿಕಿರಿ ಅನುಭವಿಸುತ್ತಿದ್ದಾರೆ.ಹಣ ಪಾವತಿ ವ್ಯವಸ್ಥೆ ಮೊಬೈಲ್‌ನಲ್ಲಿ ಬಂದ ಮೇಲಂತೂ ಸಾರ್ವಜನಿಕರು ಹಣವನ್ನು ಇಟ್ಟುಕೊಳ್ಳುವುದೇ ಕಡಿಮೇಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವ್ಯವಹಾರ…

Read More

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಗಾರಾ ಶ್ರೀನಿವಾಸ್|munavalli

ಧಾರವಾಡದ ಪತ್ರಕರ್ತ ಮೆಹಬೂಬ್ ಮುನವಳ್ಳಿಯ ಬಂಧನ ಖಂಡನಾರ್ಹ – ಪತ್ರಕರ್ತ ಗಾರಾ ಶ್ರೀನಿವಾಸ್ ರಿಂದ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ  ಪತ್ರಿಕಾ ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ, ಹಾಗೂ ಮಾನವ ಹಕ್ಕುಗಳ ಕುರಿತಾಗಿ ಪೊಲೀಸ್ ವಲಯದಿಂದ ತಾತ್ವಿಕ ಸಲಹೆಗಳನ್ನು ಸ್ವೀಕರಿಸುವ ಹೊತ್ತು ಪತ್ರಿಕಾಂಗದ ಮುಂದಡಿ ಇದಿಯಾ..? ಎನ್ನುವ ಪ್ರಶ್ನೆಯೊಂದು ಇತ್ತೀಚಿನ ಒಂದಿಷ್ಟು ಪ್ರಕರಣಗಳಲ್ಲಿ ಕಂಡು ಬಂದಿದೆ. ೧೫-೦೩-೨೦೨೩ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಚೀಲೂರು ಬಳಿಯಿರುವ ಗೋವಿನಕೋವಿ ಬಳಿ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆಯ ಪ್ರತಿಕಾರವಾಗಿ ರೌಡಿ ಶೀಟರ್‌ಗಳಾದ…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಕಿಮ್ಮನೆ ರತ್ನಾಕರ್|election

ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ  ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ : ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಬಂದು ಮತ ಚಲಾವಣೆ ಮಾಡಿದರು. ಜೊತೆಯಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಶಬನಮ್ ಕೂಡ ಮತ ಚಲಾಯಿಸಿದರು.

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ನಾಳೆಯಿಂದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ |2026 ಜನವರಿ 5ರವರೆಗೆ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು Durga Devi Jatra Mahotsav in Topina from tomorrow |Various religious-cultural programs till January 5, 2026 ಬಂಕಾಪುರ:ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುನವಳ್ಳಿ–ಬಂಕಾಪುರ ಪಟ್ಟಣದ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವವು ಡಿಸೆಂಬರ್ 30ರಿಂದ 2026ರ ಜನವರಿ 5ರವರೆಗೆ ಭಕ್ತಿಭಾವದಿಂದ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆಗಳನ್ನು ದೇವಸ್ಥಾನ ಆವರಣದಲ್ಲಿ ಮಂಗಳವಾರ ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

Read More

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More