Headlines

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…

Read More

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು.  ನಾನು ಸಂತೋಷ್ ಮುಖವನ್ನೇ ನೋಡಿಲ್ಲ….

Read More

KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ

ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

ಇಂದು (17-02-2023) ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ|KHOKHO

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು(17-02-2023) ಸ್ವಾಮಿ ವಿವೇಕಾನಂದ ಖೋ ಖೋ ಗೆಳೆಯರ ಬಳಗದ ವತಿಯಿಂದ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಖೋಖೋ ಕ್ರೀಡಾಪಟು ಪೃಥ್ವಿ ಸ್ಮರಣಾರ್ಥ ಅಂತರ್ ಜಿಲ್ಲಾ ಮಟ್ಟದ 4ನೇ ವರ್ಷದ ಹಗಲು,ಹೊನಲು-ಬೆಳಕಿನ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಖೋಖೋ ಕ್ರೀಡಾಪಟುಗಳು ಈ ಕ್ರೀಡಾಕೂಟಕ್ಕೆ ಭಾಗವಹಿಸುತಿದ್ದು ಅತ್ಯಂತ ರೋಚಕ ಪಂದ್ಯಾವಳಿಗಳು ನಡೆಯಲಿದೆ.

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ : ಶಾಸಕ ಹರತಾಳು ಹಾಲಪ್ಪ ಸಂತಸ

ರಿಪ್ಪನ್‌ಪೇಟೆ : ರಾಜ್ಯದ ಬಹು ಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇದ ಕಾಯ್ದೆಯ 2011 ರ ಕಾಲಂ 2(ಡಿ ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹೆಚ್ ಹಾಲಪ್ಪ ಹರತಾಳು ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ಸಚಿವ ಸಂಪುಟದ ಪರಿಷತ್  ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. 192ಎ ಕಾಲಂ ಸ್ಥಗಿತಗೊಳಿಸಿರುವಂಥದ್ದು ಬಹಳ ಖುಷಿಯ ವಿಚಾರ. ಕಾರಣ ಒಂದು…

Read More