Headlines

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು

ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಬಳಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಕರಣ ದಾಖಲು ಶಿವಮೊಗ್ಗ, ಸೆ.9: ನಗರದ ಹೃದಯ ಭಾಗವಾದ ಶರಾವತಿ ನಗರ ಎ ಬ್ಲಾಕ್ ಹಾಗೂ ಸರ್ಕ್ಯೂಟ್ ಹೌಸ್ ಬಳಿ ಭಾನುವಾರದ ಬೆಳಗಿನ ಜಾವ ಯುವತಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಯತ್ನ ನಡೆದ ಪ್ರಕರಣ ನಡೆದಿದೆ ಮೂಲಗಳ ಪ್ರಕಾರ, ತಾಯಿ ಮತ್ತು ಸಹೋದರನನ್ನು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಹತ್ತಿಸಿ ಸ್ವಂತ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು, ಇಬ್ಬರು ಸಂಶಯಾಸ್ಪದ ಯುವಕರು ಹಿಂಬಾಲಿಸಿದ್ದಾರೆ….

Read More

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ?

ಭದ್ರಾವತಿ ಈದ್‌ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ? ಆರೋಪಿಗಳ ಪತ್ತೆಗೆ ಮೂರು ತಂಡ – ಎಸ್ ಪಿ ಮಿಥುನ್ ಕುಮಾರ್ ಪಾಕಿಸ್ತಾನ ಪರ ಘೋಷಣೆ; ಮತಾಂಧರ ಸೊಕ್ಕಿಗೆ ಕಾಂಗ್ರೆಸ್ ಸರ್ಕಾರದ ಒಲೈಕೆ ಕಾರಣ: ಕೆಎಸ್ ಈಶ್ವರಪ್ಪ ಕಿಡಿ ಭದ್ರಾವತಿಯಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಭದ್ರಾವತಿಯ ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಾಗುವಾಗ ಕೆಲವು ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 9 ಜಿಲ್ಲಾ ಪ್ರಶಸ್ತಿಗಳ ಗೌರವ ರೋಟರಿ ಜಿಲ್ಲಾ 3182ರ ವಲಯ–11ಕ್ಕೆ ಸೇರಿದ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ಗೆ 2024–25ನೇ ಸಾಲಿನಲ್ಲಿ ಒಟ್ಟು 9 ಜಿಲ್ಲಾ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಈ ಕುರಿತು ಕ್ಲಬ್ ಅಧ್ಯಕ್ಷ ಕೆರೆಹಳ್ಳಿ ರಾಮಚಂದ್ರ ಅವರು ರಿಪ್ಪನ್‌ಪೇಟೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಗೆ ಬದ್ಧವಾದ ಸಂಸ್ಥೆಯಾಗಿದ್ದು, ಕಳೆದ ಒಂದು ವರ್ಷದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಮಾಜಮುಖಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡಿದೆ. ಉಚಿತ ನೇತ್ರ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More

ಸಾಗರ ತಾಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ

ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಮಾಡಿ – ಮುಖ್ಯಮಂತ್ರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ: ಹಾಲಪ್ಪ ಘೋಷಣೆ ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡೋದಕ್ಕೆ ಒತ್ತಾಯ ಹೆಚ್ಚಾಗಿದೆ. ನಿನ್ನೆಯಷ್ಟೇ ಸಾಗರ ನಾಗರೀಕರು ಈ ಸಂಬಂಧ ಸಭೆ ನಡೆಸಿ, ಮಹತ್ವದ ಚರ್ಚೆಯನ್ನು ನಡೆಸಲಾಗಿದೆ. ಮತ್ತೊಂದೆಡೆ ಸಾಗರ ತಾಲ್ಲೂಕನ್ನು ನೂತನ ಜಿಲ್ಲೆಯಾಗಿ ಪರಿವರ್ತನೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ…

Read More

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ

ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಬೈಕ್‌ಗಳ ನಡುವೆ ಡಿಕ್ಕಿ – ರಸ್ತೆಗೆ ಬಿದ್ದ ಯುವತಿ ಮೇಲೆ ಬಸ್ ಹರಿದು ದಾರುಣ ಅಂತ್ಯ 15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿಯ ದಾರುಣ ಸಾವು.! ಶಿವಮೊಗ್ಗ ತಾಲ್ಲೂಕಿನ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದ ಯುವತಿಯ ಮೇಲೆ ಖಾಸಗಿ…

Read More

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

Read More