ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :
ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…


