Headlines

ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಆಪರೇಷನ್ ಸಿಂಧೂರ – ಪಾಕ್ ಪರ ಸ್ಟೇಟಸ್ ಹಾಕಿದ್ದ ಆರೋಪಿಯ ಬಂಧನಕ್ಕೆ ಬಿಜೆಪಿ ಆಗ್ರಹ

ಆಪರೇಷನ್ ಸಿಂಧೂರ ಬಗ್ಗೆ ಸ್ಟೇಟಸ್: ವ್ಯಕ್ತಿ ಬಂಧನಕ್ಕೆ ಆಗ್ರಹ ಶಿವಮೊಗ್ಗ: ಸೋಮವಾರ  ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ  ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ ಕಾರಣವಾಗುವುದು ಮಾತ್ರವಲ್ಲದೆ, ಸಾರ್ವಜನಿಕ ಭದ್ರತೆ ಮತ್ತು ಭಾವನೆಗಳ ವಿರುದ್ಧದ ಕೃತ್ಯವಾಗಿವೆ. ಇಂತಹ ದೇಶ ವಿರೋಧಿ ಚಟುವಟಿಕೆಗಳನ್ನು ಯಾವುದೇ ರೀತಿಯಿಂದಲೂ ಕ್ಷಮಿಸಲು ಸಾಧ್ಯವಿಲ್ಲ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ

IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್‌ IPL ಕ್ರಿಕೆಟ್‌ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.  ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…

Read More

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ

ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…

Read More

ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway

ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ‌. ರೈಲಿನಲ್ಲಿಯೇ ಶೌಚಾಲಯಕ್ಕೆ…

Read More

ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ

Congress MLA Gopalakrishna Beluru criticised the central government for not releasing funds for the Mahatma Gandhi Employment Guarantee Scheme, stating that rural development works have been affected. ಉದ್ಯೋಗ ಖಾತ್ರಿ ಹಣ ತಡೆದು ಗ್ರಾಮೀಣ ಬಡವರಿಗೆ ಅನ್ಯಾಯ:  ಕೇಂದ್ರ ಸರ್ಕಾರದ ವಿರುದ್ಧ ಶಾಸಕ ಬೇಳೂರು ಆಕ್ರೋಶ ಹರತಾಳುವಿನಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ:ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ದೇಶವನ್ನು ಹಸಿವು ಮುಕ್ತಗೊಳಿಸುವ…

Read More
Exit mobile version