ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads. ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More

ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ

RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ , ಅಂತದರಲ್ಲಿ ಪಾನಿಪೂರಿ ತಿನ್ನಬೇಕೆಂದು ಹೋದ ಮಹಿಳೆಗೆ 20 ರೂಪಾಯಿಗೆ ಆರು ಪಾನಿಪೂರಿ ಕೊಡುವ ಬದಲು ನಾಲ್ಕೇ ಕೊಟ್ಟರೆ ಹೇಗಾಗಬೇಡ . ಹೌದು ಗುಜರಾತ್ ನ ವಡೋದರಾದಲ್ಲಿ ಅಂತದ್ದೆ ಒಂದು ವಿಚಿತ್ರ ಘಟನೆ ನಡೆದಿದ್ದು ಇಲ್ಲಿ ಮಹಿಳೆಯೊಬ್ಬರು ಪಾನಿಪೂರಿ ಮಾರಾಟಗಾರನ ಬಳಿ ಬಂದು ಪಾನಿಪೂರಿ ಕೇಳಿದ್ದಾರೆ ಅಂಗಡಿಯಾತ ಮಹಿಳೆಗೆ ಆರು ಪಾನಿಪೂರಿ…

Read More
Exit mobile version