ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್
ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…