ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ ಹೀಗಾಗಿ ಬಂದಿದ್ದೇನೆ:: ಡಿ ಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ದಿಲ್ಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನು? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ…

Read More

ಮರವೇರಿ ಕುಳಿತಿದ್ದ ಹೆಬ್ಬಾವು – ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಉರಗತಜ್ಞ | Python

ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಸೊರಬ ತಾಲೂಕಿನ ಜೇಡಗೇರಿ ಸಮೀಪದಲ್ಲಿ ನಡೆದಿದೆ. ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Read More

ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ

ರಿಪ್ಪನ್‌ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

ಅವಧೂತ ವಿನಯ್ ಗುರೂಜಿಯವರ ಜನ್ಮ ದಿನೋತ್ಸವದ ಅಂಗವಾಗಿ ರಕ್ತದಾನ :

ಅವಧೂತ ಗೌರಿಗದ್ದೆ ಮಠದ ಅವಧೂತ ಶ್ರೀ ವಿನಯ್ ಗುರೂಜಿ ಅವರ ಹುಟ್ಟು ಹಬ್ಬದ ಅಂಗವಾಗಿ ಅಗಸ್ಟ್ 24ರಂದು ತೀರ್ಥಹಳ್ಳಿ ತಾಲ್ಲೂಕಿನ ವೇಗರವಳ್ಳಿಯ ಪ್ರೌಢಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಬೆಳಿಗ್ಗೆ 9:30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು ತೀರ್ಥಹಳ್ಳಿ ತಾಲ್ಲೂಕಿನ ರಕ್ತದಾನಿಗಳು, ಸಮಸ್ತ ಜನತೆ ಹಾಗೂ ಶ್ರೀ ವಿನಯ್ ಗುರೂಜಿಯವರ ಭಕ್ತರು ಸಮಸ್ತ ಜನತೆ ರಕ್ತದಾನ ಮಾಡಿ ಇನ್ನೊಂದು ಜೀವ ಕಾಪಾಡಲು ಮನವಿ ಮಾಡಲಾಗಿದೆ. ಮೇಗರವಳ್ಳಿ ಪ್ರೌಢಶಾಲೆಯಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟ…

Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಈಗಾಗಲೇ ನೂರಾರು ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರ ಎಂಬ ಪ್ರೆಶ್ನೆ ಉದ್ಭವವಾಗಿದೆ  ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಬಿಜೆಪಿ ಕಾರ್ಯಕರ್ತರಿಗೆ ಪ್ರಭುದ್ಧತೆ ಇಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರೂ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

Thirthahalli | ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ

ಸೆಮಿಫೈನಲ್ ನಲ್ಲಿ ಗೆದ್ದಿದ್ದೇವೆ, ಖಂಡಿತವಾಗಿ ಫೈನಲ್ ಮೋದಿಯದ್ದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಇಂದು ಬಿಜೆಪಿ ಕಾರ್ಯಕರ್ತರ ಪಾಲಿಗೆ ಸಂಭ್ರಮದ ದಿನ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಅತ್ಯುತ್ತಮ ಲೀಡ್ ನಲ್ಲಿ ಇದೆ. ಇಂಡಿಯನ್ ಅಲೆಯನ್ಸ್ ನೆಲ ಕಚ್ಚುತ್ತಿದೆ. ಗ್ಯಾರೆಂಟಿ ನೀಡಿದರು ಜನ ಒಪ್ಪದೇ ಕಾಂಗ್ರೆಸ್ ಗೆ ತಪರಾಕಿ ಹೊಡೆದಿದ್ದಾರೆ ಎಂದು ಮಾಜಿ ಗೃಹಸಚಿವ, ಶಾಸಕರಾದ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರು ರಾಜ್ಯ ಬಿಜೆಪಿ ಪರವಾಗಿ …

Read More