ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್  ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

Ripponpete | ವಿವಿಧಡೆಯಲ್ಲಿ ಶಿವನಾಮ ಸ್ಮರಣೆ

ವಿವಿಧಡೆಯಲ್ಲಿ ಶಿವನಾಮ ಸ್ಮರಣೆ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನ, ಬೈರಾಪುರ ಉದ್ಭವ ಕಂತೆ ಸಿದ್ದೇಶ್ವರ ದೇವಸ್ಥಾನ ಮತ್ತು ಕೋಡೂರು ಶಂಕರೇಶ್ವರ ದೇವಸ್ಥಾನ,ಬರುವೆ ಕಲಾನಾಥ ರಾಮೇಶ್ವರ ದೇವಸ್ಥಾನ,ಹುಂಚದ ಕಮಟೇಶ್ವರ ದೇವಸ್ಥಾನ,ಹಾಲುಗುಡ್ಡೆಯ ಹಾಲರಾಮೇಶ್ವರ ದೇವಸ್ಥಾನ ಗವಟೂರು ರಾಮೇಶ್ವರದೇವಸ್ಥಾನ,ಕುಕ್ಕಳಲೇ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಇಂದು ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಮುಂಜಾನೆಯಿಂದಲೇ ಭಕ್ತರು ತಂಡೋಪತಂಡವಾಗಿ ದೇವಸ್ಥಾನಕ್ಕೆ ತೆರಳಿ ಶಿವ ನಾಮ ಸ್ಮರಣೆಯನ್ನು  ಜಪಿಸಿದರು. ದೇವಸ್ಥಾನಗಳಲ್ಲಿ ಭಕ್ತರ ಸಮೂಹ ಸರತಿ ಸಾಲಿನಲ್ಲಿ…

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More

ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22)  ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…

Read More

ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ – ಮೂವರ ವಿರುದ್ದ ಪ್ರಕರಣ ದಾಖಲು|FIR

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಬ್ರಾಹ್ಮಣವೊಂದರ ಕುಟುಂಬದ ಸಜೀವ ದಹನದ ಕುರಿತಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅ. 8 ರಂದು ರಾಘವೇಂದ್ರ ಕೇಕುಡ, ನಾಗರತ್ನ, ಶ್ರೀರಾಮ್ ಮತ್ತು ಭರತ್ ಎಂಬ ಒಂದೇ ಕುಟುಂಬದ ನಾಲ್ವರು ಮನೆಯ ಕೊಠಡಿಯೊಂದರಲ್ಲಿ ಕಟ್ಟಿಗೆ ಜೋಡಿಸಿಕೊಂಡು ಸಜೀವ ದಹನಕ್ಕೆ ಮುಂದಾಗಿದ್ದರು. ಭರತ್ ಸಾವಿನ ನಂತರ ಪ್ರಕರಣವನ್ನು ಯುಡಿಆರ್ (ಅಸಹಜ ಸಾವಿನ ವರದಿ) ಎಂದು ದಾಖಲಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಭರತ್ ಸಾವಿನ ನಂತರ ರಾಘವೇಂದ್ರ ಅವರ ಪತ್ನಿಯ ಸಹೋದರನ…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More
Exit mobile version