ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ಗಾಂದೀಜಿ ಮತ್ತು ಶಾಸ್ತ್ರೀಜೀಯವರು ತಮ್ಮ ಸರಳ ಸಜ್ಜನಿಕೆಯಿಂದ ಜನಮಾನಸದಲ್ಲಿದ್ದಾರೆ : ಆರ್ ಎನ್ ಮಂಜುನಾಥ್ | Gandhi jayanthi

ರಿಪ್ಪನ್‌ಪೇಟೆ : ಮಹಾತ್ಮಗಾಂಧಿಜೀ ಹಾಗೂ ಲಾಲ್‌ಬಹದ್ದೂರು ಶಾಸ್ತ್ರೀಯವರು ಸರಳ ಸಜ್ಜನಿಕೆಯಿಂದ ಪ್ರಪಂಚದ ಜನಮಾನಸದಲ್ಲಿ ಉಳಿದಿದ್ದಾರೆ.ಅದರೆ ಇಂದಿನ ರಾಜಕಾರಣಿಗಳು ಜಾತಿ ಧರ್ಮ ಹಾಗೂ ಭಷ್ಟಾಚಾರವನ್ನೇ ಅಧಾರವಾಗಿಟ್ಟುಕೊಂಡು ಮುನ್ನಡೆಯುತ್ತಿರುವುದು ನಮ್ಮ ರಾಷ್ಟ ನಾಯಕರುಗಳಿಗೆ ಮಾಡಿದಂತಹ ಅವಮಾನ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಆರ್.ಎನ್.ಮಂಜುನಾಥ ಹೇಳಿದರು. ಪಟ್ಟಣದ ಗ್ರಾಮ ಪಂಚಾಯ್ತಿಯ ಕುವೆಂಪು ಸಭಾಂಗಣದಲ್ಲಿ ರಾಷ್ಟç ಪಿತ ಮಹಾತ್ಮ ಗಾಂಧಿಜೀ ಹಾಗೂ ಮಾಜಿ ಪ್ರಧಾನಿ ಭಾರತ ರತ್ನ ಲಾಲ್‌ಬಹದ್ದೂರು ಶಾಸ್ತಿಜೀಯವರ ಜನ್ಮ ದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಸಾರ್ವಜನಿಕ ಹಣವನ್ನು ಇಂದಿನ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.  11111 ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…

Read More

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ|court

ಯುವಕನ ಕೊಲೆ ಪ್ರಕರಣ – ನಾಲ್ವರಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2017 ಫೆ.8 ರಂದು ಶಿವಮೊಗ್ಗದ ಅಣ್ಣಾನಗರದಲ್ಲಿ ಯುವಕ ಅಯಾತ್ ಹುಮಾಯುನ್ ನನ್ನು ಕ್ಷುಲ್ಲಕ ಕಾರಣಕ್ಕೆ ಅರ್ಬಾಜ್, ಶಾರುಖ್ ಖಾನ್, ಶಾಬಾದ್ ಹಾಗು ಅಲ್ಯಾಜ್ ಎಂಬ ನಾಲ್ವರು ಕೊಲೆ ಮಾಡಿದ್ದರು. ಘಟನೆ ನಂತರ ಹತ್ಯೆಯಾದ ಯುವಕನ ಕುಟುಂಬಸ್ಥರು ದೊಡ್ಡಪೇಟೆ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣದ ಬೆನ್ನತ್ತಿದ್ದ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read More