ರಾಜ್ಯದ 224 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ದಿಸಲಿದೆ – ಭಾಸ್ಕರ್ ರಾವ್ | ರಿಪ್ಪನ್‌ಪೇಟೆಯಲ್ಲಿ ಬೃಹತ್ ಬೈಕ್ ರ್‍ಯಾಲಿ – ಸಮಾವೇಶ|AAP

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು,…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್  ಘೋಷಿಸಿದೆ. ಹೊಸನಗರ…

Read More

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರು ಗಂಭೀರ!

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ – ಓರ್ವ ಸಾವು , ಮೂವರಿಗೆ ಗಾಯ ನಿಶ್ಚಿತಾರ್ಥದ ಫೋಟೋಶೂಟಿಂಗ್ ಕೆಲಸಕ್ಕಾಗಿ ನಾಲ್ವರು ಕ್ರೆಟಾ ಕಾರಿನಲ್ಲಿ ಹೋಗುವಾಗ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂದಿನ ಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಅರ್ಜುನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದಷ್ಟರಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ನಡೆಯಲಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಫೋಟೋ ಶೂಟಿಂಗ್‌ಗೆ ತೆರಳುತ್ತಿದ್ದ ಶಿವಮೊಗ್ಗದ ಯುವಕರ ಕಾರು ಚಳ್ಳಕೆರೆ ಹತ್ತಿರ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಘಟನೆದಲ್ಲಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ…

Read More

Shivamogga ಎಪಿಎಂಸಿ ಯಲ್ಲಿ ಲೋಕಾಯುಕ್ತ ದಾಳಿ – ಇಬ್ಬರು ಅಧಿಕಾರಿಗಳು ವಶಕ್ಕೆ

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಈ ವೇಳೆ  50 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದವರು ಎಪಿಎಂಸಿ ಕಾರ್ಯದರ್ಶಿ ಹಾಗೂ ಹಿರಿಯ ಮೇಲ್ವಿಚಾರಕ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಹಾಗೂ ಕಛೇರಿಯಲ್ಲಿ ಎಪಿಎಂಸಿ ಮಳಿಗೆ ಮಂಜೂರು  ಮಾಡಲು 2 ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ  ಕಾರ್ಯದರ್ಶಿ ಒಂದು ಲಕ್ಷ ರೂ. ಗೆ ಮಾತುಕತೆ ನಡೆಸಿ,…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ , ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧ ಆಯ್ಕೆ | DCC ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ( ಡಿಸಿಸಿ) ನ ಅಧ್ಯಕ್ಷರಾಗಿ ಆರ್.ಎಂ ಮಂಜುನಾಥಗೌಡ, ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ ಗೌಡ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್ ಕೆ ಮರಿಯಪ್ಪ ನಾಮಪತ್ರ ಸಲ್ಲಿಸಿದ್ದು ಇತರೆ ಯಾರೋಬ್ಬರೂ ನಾಮಪತ್ರ ಸಲ್ಲಿಸದೆ ಇರುವುದರಿಂದ ಇವರನ್ನು ಅವಿರೋಧ…

Read More