Headlines

ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಾಲಯ ವಿರೂಪಗೊಳಿಸಿದ ದುಷ್ಕರ್ಮಿಗಳು|chandragutti temple

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯವನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ.  ದೇವಾಲಯದ ಬಾಗಿಲು ಒಡೆದು ದೇವಸ್ಥಾನದ ಗರ್ಭಗುಡಿ ಪ್ರವೇಶಿಸಿದ ಕಿಡಿಗೇಡಿಗಳು, ದೇವಾಲಯದ ಗರ್ಭಗುಡಿಯಲ್ಲಿ ಇರುವ ಮೂಲ ದೇವರ ಬೆಳ್ಳಿಯ ಹೊದಿಕೆಯನ್ನು ಹೊರ ಎಸೆದಿದ್ದಾರೆ. ಅಲ್ಲದೇ ದೇವಾಲಯದಲ್ಲಿರುವ ಹುಂಡಿ ಹಾಗೂ ಪೂಜಾ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಗೊಳಿಸಿದ್ದಾರೆ. ದೇವರ ಬೆಳ್ಳಿ ಮುಖವಾಡವನ್ನು ಗರ್ಭಗುಡಿಯಿಂದ ದೇವಸ್ಥಾನದ ಹೊರಗಡೆ ವರಂಡದಲ್ಲಿ ಎಸೆದಿದ್ದು, ಕಳ್ಳತನ ಮಾಡುವ ಉದ್ದೇಶ ಇರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.  ದೇವಸ್ಥಾನದ ಕೆಳಭಾಗದಲ್ಲಿರುವ…

Read More

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?.

ರೈಲಿಗೆ ಸಿಲುಕಿ ರಿಪ್ಪನ್ ಪೇಟೆಯ ಯುವಕ ಸಾವು ಪ್ರಕರಣ – ಸಾವಿನ ಸುತ್ತ ಅನುಮಾನದ ಹುತ್ತ…….!?. ರಿಪ್ಪನ್ ಪೇಟೆ : ಸಮಾಜದೊಂದಿಗೆ ಬೆರೆತು ಬಾಳಿ ಬದುಕಬೇಕಾದ ಉತ್ಸಾಹಿ ಯುವಕ ರಾಮನಾಥ್ ಮಾರ್ಚ್ 25ರಂದು  ಚನ್ನರಾಯಪಟ್ಟಣದ ಸಮೀಪ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಟ್ಟಿದ್ದಾನೆ ಎಂಬ ಪ್ರಕರಣ ತಿರುವು ಪಡೆದುಕೊಂಡಿದ್ದು ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆಯೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಹೌದು ಮಾರ್ಚ್ 25 ಸೋಮವಾರ ರಾತ್ರಿ ಚೆನ್ನಪಟ್ಟಣ ಮದ್ದೂರು ಮಾರ್ಗ ಮಧ್ಯೆಯ ನಿಡಗುಂಟಿ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ…

Read More

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ

ಇಂದಿನಿಂದ ದೇಶಾದ್ಯಂತ ಹೊಸ ಸಂಚಾರ ನಿಯಮ ಜಾರಿ | ಇನ್ಮುಂದೇ ಲೈಸೆನ್ಸ್ ಗಾಗಿ RTO ಕಛೇರಿ ಅಲೆದಾಟ ಇಲ್ಲ – ಅಪ್ರಾಪ್ತರಿಗೆ ವಾಹನ ಕೊಟ್ಟರೆ ಬೀಳುತ್ತೇ ಭಾರಿ ದಂಡ ಜೂನ್ 1ರ ಇಂದಿನಿಂದ ದೇಶಾದ್ಯಂತ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (RTO) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಡ್ರೈವಿಂಗ್ ಲೈಸೆನ್ಸ್…

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ಚಿನ್ಮನೆ ಬಳಿ ಭೀಕರ ಅಪಘಾತ : ಒಬ್ಬ ಸಾವು,ಇಬ್ಬರ ಸ್ಥಿತಿ ಗಂಭೀರ

ಚಿನ್ನಮನೆ ಗ್ರಾಮದ ಬಳಿ ಬೊಲೆರೊ ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ.ಅಪಘಾತವಾಗಿ ನಿಲ್ಲಿಸಿದ್ದ ಬೊಲೆರೊ ಪಿಕಪ್ ಗೆ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಆಯನೂರು ಕಡೆಯಿಂದ ಬರುತ್ತಿದ್ದ ಬೊಲೆರೊ ಪಿಕಪ್ ವಾಹನಕ್ಕೆ ಸೂಡೂರು ಕಡೆಯಿಂದ ಆಯನೂರು ಕಡೆ ಬರುತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕ್ಕಮಚಲಿ ಗ್ರಾಮದ ನಿವಾಸಿ ಶ್ಯಾಮು (40) ಎಂಬುವವನು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಂತರ ಹಿಂಬದಿಯಿಂದ ಬಂದು…

Read More

ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…

Read More

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ

10 ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿರುವ ಮುಸ್ಲಿಂ ವ್ಯಕ್ತಿ ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಗೌರಂಪೇಟೆ ನಿವಾಸಿ ಬಾಬು ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಯ ದರ್ಶನ ಪಡೆದಿದ್ದಾರೆ. 10 ವರ್ಷಗಳಿಂದಲೂ ಇವರು ಅಯ್ಯಪ್ಪ ಸ್ವಾಮಿ ಮಾಲೆ ಧರಿಸುತ್ತಿದ್ದಾರೆ. ಈ ವರ್ಷ ಡಿ.28ರಂದು ಶಬರಿಮಲೆ ಹತ್ತಿರದ ಪಂಪ ಸರೋವರದ ಬಳಿ ಸಂಪ್ರದಾಯದಂತೆ ಮಾಲೆ ಧರಿಸಿ, ಇರುಮುಡಿ ಕಟ್ಟಿಕೊಂಡು ಡಿ.31ರಂದು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. 2014ರಿಂದ ಇಲ್ಲಿಯವರೆಗೆ ಪ್ರತಿವರ್ಷ ತಮ್ಮ…

Read More

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More