Headlines

ದೀಪಾವಳಿ ಸಂಭ್ರಮಕ್ಕೆ ಬೀಗರ ಮನೆಗೆ ಹೊರಟಿದ್ದ ಕುಟುಂಬದವರ ಮೇಲೆ ಜವರಾಯನ ಅಟ್ಟಹಾಸ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣ ಸಾವು!!!

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ಬೈಕ್ ಹಾಗೂ 407 ಟೆಂಪೋ  ವಾಹನದ ನಡುವೆ ಮುಖಾಮುಖಿ ಅಪಘಾತ ವಾಗಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ತಂದೆ ಕೂಡ ಸಾವನ್ನಪ್ಪಿರುವ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಎದುರು ಭಾಗದಿಂದ ಬಂದ 407  ಟೆಂಪೋ ವಾಹನ ಡಿಕ್ಕಿ ಹೊಡೆದಿದ್ದು ರಾಮಚಂದ್ರ ವೀರಪ್ಪ ( 42) ಪುಟಾಣಿ ಮಕ್ಕಳಾದ ಶಶಾಂಕ್( 11) ಆದರ್ಶ( 5)ಸ್ಥಳದಲ್ಲೇ ಅಸುನೀಗಿದ್ದಾರೆ. ಇನ್ನೂ ಪತ್ನಿ ಭಾಗ್ಯಮ್ಮನಿಗೂ ಕೂಡ…

Read More

ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ : ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆಗೆ ಸಕಲ ಸಿದ್ದತೆ :

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಹಸ್ರಾರು ವರುಷಗಳ ಇತಿಹಾಸ ಪ್ರಸಿದ್ದ ಶ್ರೀ ಜಗದ್ಗುರು ರಂಭಾಪುರಿ ಖಾಸಾ ಶಾಖಾ  ಶ್ರೀಮಾನ್ ಮಹಾಸಂಸ್ಥಾನ ಮಳಿಲಿಮಠ ಕೋಣಂದೂರು ಇಲ್ಲಿ ದಿನಾಂಕ 18.11.2021 ರಂದು ಕಾರ್ತಿಕ ದೀಪೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾರಂಭವನ್ನು ಏರ್ಪಡಿಸಲಾಗಿದೆ.  ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ರಂಭಾಪುರಿ ಪೀಠ ಬಾಳೆಹೊನ್ನೂರು ಇವರು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.  ಈ…

Read More

ಕಾರ್ಗಲ್ ನಲ್ಲಿ ಎಸಿಬಿ ದಾಳಿ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ..

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ…

Read More

ಆನಂದಪುರಂನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಬಹು ವಿಜ್ರಂಭಣೆಯಿಂದ ನೆರವೇರಿತು ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ :

ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು.ಇಂದು, ಭಾರತದಾದ್ಯಂತ ಮಕ್ಕಳಿಗಾಗಿ ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು….

Read More

ರಿಪ್ಪನ್ ಪೇಟೆ : ತೆರೆದ ಬಾವಿಗೆ ಕಾಲು ಜಾರಿ ಬಿದ್ದು ಯುವಕ ಸಾವು : ಅಮಾಯಕ ಯುವಕನ ಸಾವಿಗೆ ಮನೆಯ ಮಾಲೀಕನ ನಿರ್ಲಕ್ಷ್ಯವೇ ಕಾರಣವಾಯಿತಾ ?????

ರಿಪ್ಪನ್ ಪೇಟೆ : ಮನೆಯ ಹಿಂಬದಿ ಇರುವ ತೆರೆದ ಬಾವಿಗೆ ಸೋಮವಾರ ರಾತ್ರಿ  ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಂಜನೇಯ (ಅಂಜಿ) (25) ಮನೆಯ ಹಿಂಬದಿಯಲ್ಲಿ ತೆರಳುವಾಗ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 10.30 ರ ವೇಳೆ ಮನೆಯ ಕಾಂಪೌಂಡಿನ ಒಳಗಡೆ ಇದ್ದ ತೆರೆದ ಬಾವಿಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಈ ತೆರೆದ ಬಾವಿಗೆ ಬಿದ್ದ ಪರಿಣಾಮ ತಲೆಗೆ ಭೀಕರ ಪೆಟ್ಟಾಗಿದ್ದು…

Read More

ರಿಪ್ಪನ್ ಪೇಟೆಯಲ್ಲಿ ನೂತನ ಕನ್ನಡ ಸಂಘಕ್ಕೆ ಪದಾದಿಕಾರಿಗಳ ಆಯ್ಕೆ:

ರಿಪ್ಪನ್ ಪೇಟೆ : ಪಟ್ಟಣದಲ್ಲಿ ನೂತನವಾಗಿ ಕಸ್ತೂರಿ ಕನ್ನಡ ಸಂಘ ಅಸ್ತಿತ್ವಕ್ಕೆ ಬಂದಿದ್ದು ಸೋಮವಾರ ಅದರ ಪದಾದಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಪಟ್ಟಣದಲ್ಲಿ ಸೋಮವಾರ ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗಕ್ಕೆ ಅಧ್ಯಕ್ಷರಾಗಿ ಆರ್ ಎ ಚಾಬುಸಾಬ್ , ಪ್ರಧಾನ ಕಾರ್ಯದರ್ಶಿಯಾಗಿ…

Read More

ಮಲೆನಾಡಿನಲ್ಲಿ ಮನೆ ಮುರಿದರೇ ಪೊಲೀಸರು ?? ಪೊಲೀಸರ ಗೂಂಡಾ ವರ್ತನೆಯ ಆರೋಪಕ್ಕೆ ಕಡೂರು ಪಿಎಸ್ಸೈ ರಮ್ಯಾ ಹೇಳಿದ್ದೇನು !!

ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ  ಆರೋಪ ಕೇಳಿಬಂದಿದೆ. ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.  ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ….

Read More

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More