Headlines

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು

RIPPONPETE | ಅಂಗನವಾಡಿಗೆ ಬೀಗ ಜಡಿದ ಖಾಸಗಿ ವ್ಯಕ್ತಿಗಳು ರಿಪ್ಪನ್‌ಪೇಟೆ – ಇಲ್ಲೊನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮಾ ಖಾತೆಯದ್ದು ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದಾರೆ.ಇದರಿಂದ ಅಂಗನವಾಡಿ ಮಕ್ಕಳು‌ ಕಳೆದೆರಡು ದಿನಗಳಿಂದ ಅಂಗನವಾಡಿಗೆ ಬಂದು ವಾಪಾಸ್ಸು ತೆರಳುತ್ತಿರುವ ಘಟನೆ ನಡೆದಿದೆ. ಈ ಬಗ್ಗೆ ಅಂಗನವಾಡಿ…

Read More

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More
Exit mobile version