ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ರಿಪ್ಪನ್‌ಪೇಟೆ : ಜ್ಯೋತಿ ಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದ್ದುಗೊಳಿಸಿದ ಜಿಲ್ಲಾಧಿಕಾರಿ|Jyothi mangalya

ರಿಪ್ಪನ್‌ಪೇಟೆ : ಜ್ಯೋತಿಮಾಂಗಲ್ಯ ಮಂದಿರದ ಭೂಪರಿವರ್ತನೆ ಆದೇಶ ರದುಗೊಳಿಸಿದ್ದ ಜಿಲ್ಲಾಧಿಕಾರಿ ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಕಲ್ಯಾಣ ಮಂದಿರಗಳಲ್ಲಿ‌ ಒಂದಾದ ಜ್ಯೋತಿ ಮಾಂಗಲ್ಯ ಮಂದಿರದ ಭೂ ಪರಿವರ್ತನೆ ಆದೇಶವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಲ್ಲಿನ ಬರುವೆ ಗ್ರಾಮದ ಸರ್ವೆ ನಂಬರ್ 63/1ಬಿ ರಲ್ಲಿ 0-38 ಗುಂಟೆ ಜಮೀನನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಕೊಂಡು ಭೂಪರಿವರ್ತನೆಯ ಷರತ್ತು ಉಲ್ಲಂಘನೆ ಮಾಡಿಕೊಳ್ಳುವುದರೊಂದಿಗೆ ಆ ಜಾಗದಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಜಾಗದಲ್ಲಿ ಕಲ್ಯಾಣ ಮಂದಿರವನ್ನು ನಿರ್ಮಿಸಿರುವುದನ್ನು…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ಡಿ.ಕೆ.ಶಿವಕುಮಾರ್ ED ಪ್ರಕರಣ: ಧರ್ಮಸ್ಥಳದಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಸೂಡೂರು ಶಿವಣ್ಣ

 ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇಡಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಅವರು ಬಿಡುಗಡೆಯಾಗಿ ಬಂದರೆ ತನ್ನ ಮುಡಿಯನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದ ಅಭಿಮಾನಿಯೊಬ್ಬರು ಇಂದು ತನ್ನ ಮುಡಿಕೊಡುವ ಮೂಲಕ ಹರಕೆ ತೀರಿಸಿದ ವಿಶೇಷ ಪ್ರಸಂಗ ನಡೆದಿದೆ. ಈ ರೀತಿ ಮಂಜುನಾಥಸ್ವಾಮಿಗೆ ಹರಕೆ ಮಾಡಿಕೊಂಡವರು ಬೇರೆ ಯಾರು ಅಲ್ಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಸೂಡೂರು ಶಿವಣ್ಣ(ಶಿವಕುಮಾರ್) ಕೊವಿಡ್ ಮುಂತಾದ ಕಾರಣಕ್ಕಾಗಿ ಹರಕೆ ತೀರಿಸುವುದು ಹಾಗೇ ಬಾಕಿ ಉಳಿಸಿಕೊಂಡು ಬಿಟ್ಟಿದ್ದೆ. ಮೊನ್ನೆ…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ

ಸರ್ಕಾರಿ ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತು ಕುಳಿತ ಕಾಳಿಂಗ ಸರ್ಪ | ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಅವಿತಿದ್ದ 9 ಅಡಿ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಸುರಕ್ಷಿತವಾಗಿ  ಸೆರೆ ಹಿಡಿದು ಅರಣ್ಯ ಕ್ಕೆ ಬಿಟ್ಟಿರುವ ಘಟನೆ ನಡೆದಿದೆ. ಮತ್ತಿಕೈ ಗ್ರಾಮದಲ್ಲಿರು ಸರ್ಕಾರಿ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಡುಗೆ ಸಹಾಯಕಿ ಅಕ್ಕಿ ಬೇಳೆಗಾಗಿ ಬಿಸಿಯೂಟ…

Read More

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident

ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…

Read More

ಚಲಿಸುತಿದ್ದ ರೈಲಿಗೆ ಸಿಲುಕಿ ರಬ್ಬರ್ ಟ್ಯಾಪಿಂಗ್ ಮಾಡುವ ಯುವಕ ಸಾವು|Railway

ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ಅರಸಾಳು ಗ್ರಾಮದಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಅರಸಾಳು ಗ್ರಾಮದ ಕೆರೆ ಏರಿ‌ಮೇಲಿನ ತಿರುವಿನಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟ ವ್ಯಕ್ತಿಯನ್ನು ಸಾಗರದ ತ್ಯಾಗರ್ತಿ ಮೂಲದ ಸಂತೋಷ್ (22) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಶಿವಮೊಗ್ಗದ ರೈಲ್ವೆ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅರಸಾಳುವಿನ ರಬ್ಬರ್ ತೋಟದಲ್ಲಿ ಕೆಲಸಕ್ಕಾಗಿ ಎರಡು ದಿನಕೊಮ್ಮೆ ಈತ ಇಲ್ಲಿಗೆ ಬರುತ್ತಿದ್ದನು. ಇಂದು ಬೆಳಗ್ಗೆ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More