ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ:: ಶಿವಮೊಗ್ಗ ಪೊಲೀಸರಿಂದ ಕರಪತ್ರದ ಮೂಲಕ ಜಾಗೃತಿ

ಶಿವಮೊಗ್ಗ : ಸಾರ್ವಜನಿಕ ಗಣೇಶಮೂರ್ತಿ ಪ್ರತಿಷ್ಠಾಪನೆ ವೇಳೆ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿ, ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು ಕರಪತ್ರ ಮುದ್ರಿಸಿ ಜನಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದಾರೆ.  ಮಂಗಳವಾರ ನಗರದ ಹೊರವಲಯ ಸೋಮಿನಕೊಪ್ಪ ಕೆ.ಹೆಚ್.ಬಿ. ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ವಿನೋಬನಗರ ಠಾಣೆ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡುವ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ಒಳಗೊಂಡ ಕರಪತ್ರಗಳ ವಿತರಿಸಿದರು. ಈ ವೇಳೆ ಬೀಟ್ ಪೊಲೀಸರಾದ ಧನರಾಜ್, ಮೂರ್ತಿರವರು ಉಪಸ್ಥಿತರಿದ್ದರು.   ಕೊರೊನಾ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್‌ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…

Read More

ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…

Read More

ಬಸವಣ್ಣನವರ ಬಗ್ಗೆ ಪಠ್ಯಪುಸ್ತಕದಲ್ಲಿನ ತಪ್ಪು ಮಾಹಿತಿ ಸರಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮೂಲೆಗದ್ದೇ ಶ್ರೀಗಳ ಪತ್ರ

ಲಿಂಗಾಯಿತ ಧರ್ಮಗುರು ಬಸವಣ್ಣನವರ ಬಗ್ಗೆ ಪಠ್ಯ ಪುಸ್ತಕದಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ನಾವುಗಳು ಹೋರಾಟ ನಡೆಸಬೇಕಾಗುತ್ತದೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಬಗ್ಗೆ ರಿಪ್ಪನ್‌ಪೇಟೆಯಲ್ಲಿ ಮಾಧ್ಯಮಗಳಿಗೆ ವಿವರಿಸಿ, 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರನ್ನು ಕುರಿತ ಪಾಠದಲ್ಲಿ ಕೆಲ ಬದಲಾವಣೆ ಮಾಡಿ ಪ್ರಕಟಿಸಿರುವುದನ್ನು ಕುಚೋದ್ಯದ ಸಂಗತಿ. ಈ ಅನೈತಿಕ ತಪ್ಪುಗಳನ್ನು ಸರಿಪಡಿಸಿ ಪ್ರಕಟಿಸಬೇಕು. ಇಲ್ಲದಿದ್ದರೆ…

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು

RIPPONPETE | ಅಡಿಕೆ ತೋಟದಲ್ಲಿ ಯುವಕನ ಅಕಾಲಿಕ ಸಾವು – ಸಹಜ ಸಾವು ಎಂದು ಪ್ರಕರಣ ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಜ ಸಾವು ಎಂದು ದೂರು ದಾಖಲಾಗಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದು , ಅಡಿಕೆ ತೋಟದಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದ ಘಟನೆ ನಡೆದಿತ್ತು ಆದರೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದೊಂದು ಆಕಸ್ಮಿಕ…

Read More
Boy writing on paper

Sed aliquet nibh arcu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More