Headlines

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ! ಶಿವಮೊಗ್ಗ, ಏಪ್ರಿಲ್ 24,  : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ,…

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik

ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳ‌ವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

KSRTC ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ : ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More
Exit mobile version