ಪ್ರಸನ್ನ ಭಟ್ ರವರ ಅಂತಿಮ ದರ್ಶನಕ್ಕೆ ಹೊಸನಗರದಲ್ಲಿ ಭಾರಿ ಸಂಖ್ಯೆಯಲ್ಲಿ ಜನ – ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ|procession

ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.  ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ,…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ : ಫಾದರ್ ವೀರೇಶ್ ವಿ ಮೋರಸ್ |ರಿಪ್ಪನ್‌ಪೇಟೆಯಲ್ಲಿ ನಡೆದ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಎಲ್ಲಾ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠ ಎಂಬುವುದನ್ನು ಕೋವಿಡ್ ಎಂಬ ಖಾಯಿಲೆ ಇಡೀ ಮನುಕುಲಕ್ಕೆ ಉತ್ತಮ ಪಾಠವನ್ನು ಕಲಿಸಿಕೊಟ್ಟಿದೆ.ಇಂದಿನ ಕಾಲದಲ್ಲಿ ಮನುಷ್ಯತ್ವ ಮಾತ್ರ ಜೀವಂತವಾಗಿದೆ ಎಂದು ಶಿವಮೊಗ್ಗ ಕ್ರೈಸ್ತ ಧರ್ಮ ಕ್ಷೇತ್ರದ ಧರ್ಮ ಗುರು ಫಾದರ್ ವೀರೇಶ್ ವಿ. ಮೋರಸ್ ಹೇಳಿದರು. ಗುರುವಾರ ಸಂಜೆ ರಿಪ್ಪನ್ ಪೇಟೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಇಲಾಲ್ ಹಬೀಬ್ ಮಿಲಾದ್ ಧಾರ್ಮಿಕ ಸಮ್ಮೇಳದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿ ಎಲ್ಲಾ…

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಕುಕ್ಕರ್ ಬ್ಲಾಸ್ಟ್ ಪ್ರಕರಣ – ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿ ಶಾರೀಖ್ ಸ್ಥಳ ಮಹಜರು|crime news

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಶಾರಿಖ್ ಸ್ಥಳ ಮಹಜರು ಮಾಡಲಾಗಿದೆ. ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ‌ ಸ್ಥಳ ಮಹಜರ್ ಗೆ ಎನ್ ಐಎ ಅಧಿಕಾರಿಗಳು ಕರೆತಂದಿದ್ದಾರೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ.ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್‌ ಐಎ ತೀವ್ರಗೊಳಿಸಿದ್ದಾರೆ. ಮಂಗಳವಾರ ( ಮಾ. 8 ರಂದು) ಶಾರಿಕ್ ನನ್ನು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ‌…

Read More

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು  ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈ‌ಹಾಕಿದ್ದಾರೆ….

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More
Exit mobile version