Headlines

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ|accident

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬರುವೆ ಗ್ರಾಮದ ನಿವಾಸಿ ಲೋಕೇಶ್ (48) ಗಂಭೀರ ಗಾಯಗೊಂಡಿದ್ದಾರೆ. ಚರ್ಚ್ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಚಲಿಸುತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.ಈ ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ…

Read More

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ…

Read More

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ

ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ  ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ  ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ  ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ    ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ  ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…

Read More

ಅರಮನೆ ಹಳ್ಳ ಸೇತುವೆ: ಹಲವು ದಶಕಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ:ಹಳಿಯೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಹಲವು ದಶಕಗಳ  ಬೇಡಿಕೆಯಾದ ಅರಮನೆ ಹಳ್ಳ ಸೇತುವೆಗೆ ಹಣ ಬಿಡುಗಡೆಯಾಗಿದ್ದು ಕೆಲವೆ ದಿನಗಳಲ್ಲಿ ಕಾಮಗಾರಿ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದೆ.   ಇಲ್ಲಿನ ಅರಮನೆ ಹಳ್ಳಕ್ಕೆ ಸೇತುವೆ ನಿರ್ಮಾಣ ವಿಚಾರದಲ್ಲಿ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು.ಈ ವರದಿಗೆ ಕೂಡಲೇ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪನವರ ಆಪ್ತ ಸಹಾಯಕರಾದ ಕೀರ್ತಿ ಗೌಡರವರು ಅರಮನೆ ಹಳ್ಳ ಸೇತುವೆಗೆ ಬಿಡುಗಡೆಯಾಗಿರುವ  ಅನುದಾನದ ಬಗ್ಗೆ ಮಾಹಿತಿ ನೀಡಿದರು.  ಈ…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More

ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 17ಕ್ಕೆ

ರಿಪ್ಪನ್‌ಪೇಟೆ: ಪಟ್ಟಣದ ರೋಟರಿ ಕ್ಲಬ್‌ನ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 17ರ ಭಾನುವಾರ ವಿಶ್ವಮಾನವ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೂತನ ಕಾರ್ಯದರ್ಶಿ ಸವಿತಾ ರಾಧಾಕೃಷ್ಣ ತಿಳಿಸಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು ನಮ್ಮ ಸಂಸ್ಥೆಯ ಸದಸ್ಯರು ಪ್ರಪ್ರಥಮವಾಗಿ ಮಹಿಳಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಯನ್ನು ಆಯ್ಕೆ ಮಾಡಿದ್ದಾರೆ, ಇದರ ಉದ್ದೇಶ ಮಹಿಳಾ ಸಬಲೀಕರಣವಾಗಿದ್ದು ಸೇವೆಯಲ್ಲಿ ಮಹಿಳೆಯರ ಹೆಚ್ಚು ಪಾಲ್ಗೊಳ್ಳುವಿಕೆಯನ್ನು ಪ್ರತಿನಿಧಿಸುತ್ತದೆ. ಸಂಸ್ಥೆಯು ಇಮ್ಯಾಜಿನ್ ರೋಟರಿ ಎಂಬ ಕಲ್ಪನೆಯನ್ನು ಕೊಟ್ಟಿದ್ದು ಸಮಾನ ಶಿಕ್ಷಣ,…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More