ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

ಅಕಾಲಿಕ ಮಳೆಯಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು : ಚಂದನ್ ಗೌಡ|jaya Karnataka

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್‌ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು  ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ  ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು…

Read More

ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ

A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga. ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ…

Read More

ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿಯವರಿಗೆ ಮುಖ್ಯ ಮಂತ್ರಿಗಳಿಂದ ಸನ್ಮಾನ :

ರಿಪ್ಪನ್ ಪೇಟೆ : ನಿಟ್ಟೂರು ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನ ರಾಮಾನುಜ ಮಠದಲ್ಲಿ ನಡೆದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ವತಿಯಿಂದ ಸಮ ಸಮಾಜ ನಿರ್ಮಾಣಕ್ಕೆ ಮಠಗಳ ಸೇವೆಯನ್ನು ಗುರುತಿಸಿ ವಿವಿಧ ದಾಸೋಹಕ್ಕೆ ಸಹಕಾರಿಯಾದ  ಮುಖ್ಯಮಂತ್ರಿಗಳಿಗೆ ಆಯೋಜಿಸಿದ್ದ  ಕೃತಜ್ಞತಾ ಸಮಾರಂಭದಲ್ಲಿ ಸಮಾರಂಭದ ಯಶಸ್ಸಿಗೆ ಶ್ರಮಿಸಿದ ಹಾಗೂ ಸನ್ಯಾಸ ದೀಕ್ಷೆಯನ್ನು ತೆಗೆದುಕೊಂಡು 20 ವರ್ಷಗಳು ಆದ ನಿಮಿತ್ತ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಪರಮಪೂಜ್ಯ ಶ್ರೀ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ

RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ ರಿಪ್ಪನ್ ಪೇಟೆ : ಪಟ್ಟಣದ ಸಮಗ್ರ ಅಭಿವೃದ್ದಿಯ ಚಿಂತನೆಯಲ್ಲಿ ಜನಪ್ರತಿನಿಧಿಗಳು ಕೋಟ್ಯಾಂತರ ರೂ ಅನುದಾನವನ್ನು ತಂದು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಪಟ್ಟಣದ ವಾಹನ ಪಾರ್ಕಿಂಗ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ. ಆದರೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು ಬೇಕಾಬಿಟ್ಟಿ ವಾಹನ ನಿಲ್ಲಿಸುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದಾರೆ. ಹೌದು ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More