Headlines

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್​ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್​ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.  ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು  ನಿನ್ನೆ ದಿನಾಂಕಃ…

Read More

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ  ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ  ಹಿಂದೂ ಮಹಾಸಭಾ  ಸಭಾಂಗಣದಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್ ಉತ್ತರಕನ್ನಡ: ಹಾರಬೇಕೆನ್ನೋ ಕನಸು  ಕಾಣದೇ ಇರೋ ಹೆಣ್ಣು ಮನಸಿಲ್ಲ, ಆದರೆ ಆ ಕನಸು ಜವಾಬ್ದಾರಿಗೋ ಮರ್ಜಿಗೋ ಕುಸಿದು ಬೀಳೋದು ಇದ್ದೇ ಇದೆ. ಈ ಹುಡುಗಿ ಬರೀ ಆಗಸದಲ್ಲಿ ಹಾರಾಟ ಮಾಡಿಲ್ಲ ಬದಲಿಗೆ ಈಕೆಯ ಕನಸಿನ ರೆಕ್ಕೆಗಳು ಕೋಟಿ ಕಂಗಳಿಗೆ  ಸ್ಫೂರ್ತಿಯಾಗಿದೆ. ಜಪ ಮಾಡೋರ ಮಗಳ ಕೈಗೆ ಬಂತು ಜಾಯ್‌ಸ್ಟಿಕ್ : ಅಪ್ಪ ಪುಟ್ಟ ಮಗುವನ್ನು ಎತ್ತಿಕೊಂಡು ಆಕಾಶದಲ್ಲಿ ವಿಮಾನ ಹಾರಾಡುತ್ತಿರುವುದನ್ನು…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain

ಅನ್ನದಾತರಿಗೆ ಸಿಹಿಸುದ್ದಿ – ವಾಡಿಕೆಗಿಂತ ಮುಂಚೆಯೇ ರಾಜ್ಯಕ್ಕೆ ಮುಂಗಾರು ಪ್ರವೇಶ | Rain ರೈತರ ಜೀವನಾಡಿ ಮುಂಗಾರು ಮಳೆ ರಾಜ್ಯದ ಗಡಿ ಜಿಲ್ಲೆಗಳಿಗೆ ಪ್ರವೇಶಿಸಿದ್ದು,ನಿರೀಕ್ಷೆಗಿಂತ ಎರಡು ದಿನ ಮೊದಲೆ ರಾಜ್ಯಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನಿರೀಕ್ಷೆಗಿಂತ ಒಂದು ದಿನ ಮೊದಲೇ ಮೇ. 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ಮೇ. 31 ರಂದು ರಾಜ್ಯದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ…

Read More
Exit mobile version