ಅಕ್ಟೋಬರ್ 26 ರಂದು ರಿಪ್ಪನ್ ಪೇಟೆಯಲ್ಲಿ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ’|Ripponpet

ರಿಪ್ಪನ್‌ಪೇಟೆ;-ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ಗುಡ್‌ಶಫರ್ಡ್ ಫೂರಾನ ಚರ್ಚ್ ನವೀಕರಣಗೊಂಡು ಇದೇ ಅಕ್ಟೋಬರ್ ೨೬ ರಂದು ಬುಧವಾರ ಮಧ್ಯಾಹ್ನ  ೩-೪೫ ಕ್ಕೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಲೋಕಾರ್ಪಣೆ ಕಾರ್ಯಕ್ರಮವು ಭದ್ರಾವತಿಯ ಎಂ.ಸಿ.ಬಿ.ಎಸ್.ಬೀಷಪ್  ಧರ್ಮಕ್ಷೇತ್ರದ ಜೋಸೆಫ್ ಅರುಮಜ್ಜಾ ಡತ್ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರ,ಶಾಸಕ ಹರತಾಳು ಹಾಲಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷಿ, ಗ್ರಾ.ಪಂ ಸದಸ್ಯರಾದ.ಈ.ಮಧುಸೂದನ್,ಪಿ.ರಮೇಶ್, ವನಮಾಲ,ಮದರ್ ಸುಪೀರಿಯರ್ ಮ.ಲಿಸ್ಸಾಮರಿಯಾ,ಭದ್ರಾವತಿ ಧರ್ಮಕ್ಷೇತ್ರದ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ – ಹರತಾಳು ಹಾಲಪ್ಪ|Rpet

ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ನೀವು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸುಮಾರು 5.50 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿನಂದನೆ ಸ್ವೀಕರಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಾಗರ ರಸ್ತೆಯ ಕಾಲೇಜ್ ಬಳಿಯಿಂದ ತೀರ್ಥಹಳ್ಳಿ…

Read More

ಅಕ್ರಮ ಮರಳು ಗಣಿಗಾರಿಕೆಯ ವಿರುದ್ದ ಭೂ ವಿಜ್ಞಾನ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ : ಎರಡು ಲಾರಿ,ಎರಡು ಜೆಸಿಬಿ ವಶಕ್ಕೆ..!!

ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಕಲ್ಲು ಗಣಿಗಾರಿಕೆಗಳು ತಾರಕಕ್ಕೇರಿದ್ದು ಅದರಂತೆ ಶಿವಮೊಗ್ಗದ ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ನವೀನ್ ವಿ.ಎಸ್ ನೇತೃತ್ವದ ತಂಡ ನಂಜವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ತುಂಬಿದ ಎರಡು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಹಾಗೇಯೆ ಆನಂದಪುರದಲ್ಲಿ ಅಕ್ರಮ ಜಂಬಿಟ್ಟಿಗೆ ನಡೆಸುತ್ತಿದ್ದ ಗಣಿಗಾರಿಕೆಗೆ ನುಗ್ಗಿ ಅಕ್ರಮಕ್ಕೆ ಬಳಸಿದ್ದ ಎರಡು ಜೆಸಿಬಿ ವಶ ಪಡಿಸಿಕೊಂಡು ಒಟ್ಟು ಎರಡು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಕ್ರಮ ಮರಳು ಮಾಫ಼ಿಯಾ ನಡೆಸುವವರಿಗೆ ಎಚ್ಚರಿಕೆ: ಹೊಸನಗರ ತಾಲ್ಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಅಕ್ರಮವಾಗಿ…

Read More

ಆರಗ ಜ್ಞಾನೇಂದ್ರರಿಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್

ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ. ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್‌ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli

ರಿಪ್ಪನ್‌ಪೇಟೆ : ಟಿಕೆಟ್‌ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…

Read More

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ಇಂದು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಆಗುಂಬೆ ಘಾಟಿಯಲ್ಲಿ ಕಾರು ಮತ್ತು ಬಸ್ ಅಪಘಾತ:

ಆಗುಂಬೆ:ಇಂದು ಮಧ್ಯಾಹ್ನ ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಜಾಗರೂಕತೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ವೃದ್ಧ ಹಾಗೂ ಮಹಿಳೆಯೊಬ್ಬರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿನಲ್ಲಿ ಮೂವರು ಮಕ್ಕಳು ಕೂಡಾ ಪ್ರಯಾಣಿಸುತ್ತಿದ್ದರು ಆದರೆ ಅದೃಷ್ಟವಶಾತ್ ಬಚಾವಾಗಿದ್ದಾರೆ. ಆಗುಂಬೆಯ ಕಡೆಯಿಂದ ಉಡುಪಿಯ ಕಡೆಗೆ  ಚಲಿಸುತ್ತಿದ್ದ ಕಾರು ೪ನೆಯ ತಿರುವಿನ ಹತ್ತಿರ ಉಡುಪಿಯಿಂದ ಭದ್ರಾವತಿಗೆ ಹೊಗುತ್ತಿದ್ದ ಅನ್ನಪೂರ್ಣೇಶ್ವರಿ ಬಸ್ಸಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ….

Read More

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More