ಭಾರಿ ಗಾಳಿ-ಮಳೆಗೆ ಬೈಕ್ ಮೇಲೆ ಉರುಳಿದ ಮರ: ಸವಾರನಿಗೆ ಗಂಭೀರ ಗಾಯ

A biker was seriously injured after a tree fell on his moving bike during heavy rain and hailstorm near Ripponpet. The victim was shifted to Shivamogga for further treatment. ರಿಪ್ಪನ್ ಪೇಟೆ: ಸೋಮವಾರ ರಾತ್ರಿ ಪಟ್ಟಣದಾದ್ಯಂತ ಸುರಿದ ಆಲಿಕಲ್ಲು ಸಹಿತ ಗುಡುಗು ಮಳೆಯಿಂದ ಹಲವು ಅನಾಹುತಗಳು ಸಂಭವಿಸಿದ್ದು, ಬಾಳೂರು ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಉರುಳಿದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ…

Read More

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ: ವೈದ್ಯಕೀಯ ವಿದ್ಯಾರ್ಥಿನಿ ಸಾವು , ಮತ್ತೊರ್ವಳ ಸ್ಥಿತಿ ಗಂಭೀರ!

A tragic accident occurred inside the Meggan Hospital campus in Shivamogga where a water tanker collided with a Jupiter scooter, killing pediatric PG student Lavanya (25) from Karkala and injuring another medical student. ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೆಡಿಕಲ್ ಕಾಲೇಜಿನ ಪಿಡಿಯಾಟ್ರಿಕ್ ಪಿ.ಜಿ ವಿದ್ಯಾರ್ಥಿನಿಯೊಬ್ಬರು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದು, ಇನ್ನೊಬ್ಬ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್|ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ

ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್ | ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ Mohammad Nihal, a Class 10 student of Mary Matha High School, Ripponpete, has been selected to represent Karnataka in the Under-17 National Level Volleyball Championship to be held in West Bengal. ​ರಿಪ್ಪನ್‌ಪೇಟೆ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸ್ಥಳೀಯ ಮೇರಿಮಾತಾ ಪ್ರೌಢಶಾಲೆಯ 10ನೇ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

ಆಗುಂಬೆ ಘಾಟಿಯಲ್ಲಿ ಕಾರು ಮತ್ತು ಬಸ್ ಅಪಘಾತ:

ಆಗುಂಬೆ:ಇಂದು ಮಧ್ಯಾಹ್ನ ಆಗುಂಬೆ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ಜಾಗರೂಕತೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ವೃದ್ಧ ಹಾಗೂ ಮಹಿಳೆಯೊಬ್ಬರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.. ಕಾರಿನಲ್ಲಿ ಮೂವರು ಮಕ್ಕಳು ಕೂಡಾ ಪ್ರಯಾಣಿಸುತ್ತಿದ್ದರು ಆದರೆ ಅದೃಷ್ಟವಶಾತ್ ಬಚಾವಾಗಿದ್ದಾರೆ. ಆಗುಂಬೆಯ ಕಡೆಯಿಂದ ಉಡುಪಿಯ ಕಡೆಗೆ  ಚಲಿಸುತ್ತಿದ್ದ ಕಾರು ೪ನೆಯ ತಿರುವಿನ ಹತ್ತಿರ ಉಡುಪಿಯಿಂದ ಭದ್ರಾವತಿಗೆ ಹೊಗುತ್ತಿದ್ದ ಅನ್ನಪೂರ್ಣೇಶ್ವರಿ ಬಸ್ಸಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ….

Read More

ಶಿವಮೊಗ್ಗದ ಇಂಜಿನಿಯರ್ ಪತ್ನಿಯ ಕೊಲೆ!!! – ನಡೆದಿದ್ದೇನು…!!???

ಶಿವಮೊಗ್ಗ ನಗರದ ವಿಜಯನಗರದಲ್ಲಿ ಮಹಿಳೆಯ ಕೊಲೆ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಕಾರು ಚಾಲಕನ ನಡೆ ಬಗ್ಗೆ ತುಂಗಾನಗರ ಪೊಲೀಸರು ಅನುಮಾನ ಮೂಡಿಸಿದೆಯಷ್ಟೆ ಅಲ್ಲದೆ , ಮನೆ ಸಮೀಪ ಕೆಲ ವ್ಯಕ್ತಿಗಳು ಓಡಾಡಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ.  ತುಂಗಾನಗರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಬರುವ ವಿಜಯ ನಗರದ 2 ನೇ ತಿರುವಿನಲ್ಲಿರುವ ಮನೆಯಲ್ಲಿ   ಕಮಲಮ್ಮ 54 ವರ್ಷದ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ….

Read More

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ

ಕೃಷಿ ಹೊಂಡದ ಬಳಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ಮರ ವಶ – ಹೊಸನಗರ ಅರಣ್ಯಾಧಿಕಾರಿಗಳ ದಾಳಿ Forest officials in Hosanagara taluk seized 14 illegally stored old Beete wood log pieces hidden near an encroached land close to Nandri reserve forest. A forest case has been registered under Karnataka Forest Acts. ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ…

Read More

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್

ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ – ಡಾ . ಎ ಬಿ ಉಮೇಶ್ ರಿಪ್ಪನ್‌ಪೇಟೆ;- ಇಂಗ್ಲಿಷ್ ಭಾಷೆ ಜ್ಞಾನದ ಕೀ ಅದರೆ ಕನ್ನಡ ಭಾಷೆ ಜೀವನಕ್ಕೆ ಕೀ ಇದ್ದಂತೆ ಎಂದು ಸಾಗರ ಪ್ರಥಮ ದರ್ಜೆ ಕಾಲೇಜ್ ಕನ್ನಡ ಪ್ರಾಧ್ಯಾಪಕ ಡಾ.ಎ.ಬಿ.ಉಮೇಶ್ ಹೇಳಿದರು. ರಿಪ್ಪನ್‌ಪೇಟೆಯ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಇಂದುಆಯೋಜಿಸಲಾದ ೬೯ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಕನ್ನಡ ಭಾಷೆಯನ್ನು ಬೇರೆಯವರಿಗೆಅರ್ಥವಾಗುವ ಹಾಗೆ…

Read More