ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :
ರಿಪ್ಪನ್ ಪೇಟೆ: ಮಾಜಿ ಸಭಾಪತಿ ಹಾಗೂ ಹಾಲಿ ಶಾಸಕ ರಮೇಶ್ ಕುಮಾರ್ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲೂಕ್ ಬಿಜೆಪಿ ಮಹಿಳಾ ಮೋರ್ಚಾ ಮತ್ತು ರಿಪ್ಪನ್ ಪೇಟೆಯ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ನೇತೃತ್ವವಹಿಸಿ ಮಾತನಾಡಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿನ್ನೆ ಮಾಜಿ ಸ್ಪೀಕರ್ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರವರು…