ಕೆಂಚನಾಲ ಗ್ರಾಮದಲ್ಲಿ ಮತಾಂತರಗೊಳ್ಳುವಂತೆ ಮಹಿಳೆಗೆ ಜೀವ ಬೆದರಿಕೆ : ದೂರು ದಾಖಲು
ರಿಪ್ಪನ್ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಬಲವಂತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಂಚನಾಳ ಗ್ರಾಮದಲ್ಲಿ ಸರ್ವೆ ನಂಬರ್ 38/1 ರಲ್ಲಿ ಜಯಲಕ್ಷ್ಮೀ ಎಂಬುವರು ತಮ್ಮ ಸ್ವಂತ ತೋಟದಲ್ಲಿ ಕೆಲಸ ಮಾಡುವ ವೇಳೆ ಸಂಬಂಧಿಕರಾದ ಮಂಜಪ್ಪ ಮತ್ತು ಸಂಗೀತ ಎಂಬುವರು ಏಕಾಏಕಿ ತೋಟಕ್ಕೆ ಅತಿಕ್ರಮಣ ಪ್ರವೇಶ ಮಾಡಿ ಮಹಿಳೆಯನ್ನ ಅವ್ಯಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ. ನಿನಗೆ ಯಾರೂ ಇಲ್ಲ ನಿನಗೆ ಜಮೀನು ಏನಕ್ಕಾಗಿ…..


