Headlines

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ…

Read More

ಪುರಲೆ ಕೆರೆಗೆ ಹಾರಿದ ಯುವಕ!: ಮಳೆಯ ನಡುವೆ ಶೋಧ ಕಾರ್ಯಾಚರಣೆ.

ಶಿವಮೊಗ್ಗ:ಕಿಡ್ನಿ ಸಮಸ್ಯೆ ಯಿಂದ ಬಳಲುತಿದ್ದ ಯುವಕನೊಬ್ಬ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಪುರಲೆ ನಿವಾಸಿ ಹರೀಶ್ (26) ಕೆರೆಗೆ ಹಾರಿದ್ದು ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಕರೆಸಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಶೋದ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ ಆರ್ ಅಶೋಕ್ ನೇತೃತ್ವದಲ್ಲಿ ಕಾರ್ಯಾಚರಣೆ ನೆಡೆಯುತ್ತಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳ ಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಬಲೆನೋ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಶಿವಮೊಗ್ಗದ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು ಅವರಿಗೆ ಪಟ್ಟಣದ ನಂದಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಗಂಭೀರ ಗಾಯಗಳಾದ ವರದಿಯಾಗಿಲ್ಲ.ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತಿದ್ದರು ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಅಣ್ಣಾಮಲೈ ನೇಮಕ::

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ತಮಿಳುನಾಡು ಬಿಜೆಪಿ ಅಧ್ಯಕ್ಷನಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಗುರುವಾರ ನೇಮಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇಮಕಾತಿ ಪತ್ರವನ್ನು ತಮಿಳುನಾಡು ಬಿಜೆಪಿಗೆ ರವಾನಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ಬುಧವಾರ ಪಕ್ಷದ ರಾಜ್ಯ ಅಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಕೇಂದ್ರ ಸಚಿವಾಲಯದ ರಾಜ್ಯ ಸಚಿವರನ್ನಾಗಿ ನೇಮಿಸಿತ್ತು. ಅವರಿಗೆ ಮಾಹಿತಿ ಮತ್ತು…

Read More

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More

ವಿಶೇಷ ಪ್ರಕಟಣೆ : 108 ಆಂಬ್ಯುಲೆನ್ಸ್ ಸಂಪರ್ಕಕ್ಕೆ ಪರ್ಯಾಯ ದೂರವಾಣಿ ಸಂಖ್ಯೆ ಕಲ್ಪಿಸಿದ ಆರೋಗ್ಯ ಇಲಾಖೆ

ತಾಂತ್ರಿಕ ದೋಷದಿಂದಾಗಿ ರಾಜ್ಯಾದ್ಯಂತ ಸೆಪ್ಟೆಂಬರ್​ 24ರ ರಾತ್ರಿಯಿಂದ 108 ಆಯಂಬುಲೆನ್ಸ್​ ಸೇವೆ ಸ್ಥಗಿತಗೊಂಡಿದೆ. ಜಿವಿಕೆ ಏಜೆನ್ಸಿ ನಡೆಸುತ್ತಿರುವ 108 ಸಹಾಯವಾಣಿಗೆ, ಆರೋಗ್ಯ ಎಮರ್ಜನ್ಸಿ ಎಂದು ಯಾರೇ ಕರೆಮಾಡಿದರೂ ಅದನ್ನು ಸ್ವೀಕರಿಸುತ್ತಿಲ್ಲ.ಹೀಗಾಗಿ ಅನೇಕ ರೋಗಿಗಳು ಪರದಾಡುವಂತಾಗಿದೆ. ಆಂಬುಲೆನ್ಸ್​ಗಳು ಸಿಗದೆ ಕಷ್ಟಪಡುವಂತಾಗಿದೆ. ಈ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಆರೋಗ್ಯ ಇಲಾಖೆ ಆಯಾ ಆಯಾ ತಾಲೂಕುಗಳಿಗೆ ಪರ್ಯಾಯ ದೂರವಾಣಿ ಸಂಖ್ಯೆಯನ್ನು ಕಲ್ಪಿಸಿದೆ. Due to non functional of 108 call centre,District has made an alternative arrangements for…

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More
Exit mobile version