ಅವಿದ್ಯಾವಂತರು ದೇಶಕ್ಕೆ ಹೊರೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂಬ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಖಂಡಿಸಿದ್ದಾರೆ. ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನದ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ….

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ರಿಪ್ಪನ್ ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ : ಮಲೆನಾಡಲೊಂದು ಧಾರುಣ ಘಟನೆ

ರಿಪ್ಪನ್‌ಪೇಟೆ: ಸಮೀಪದ ಗರ್ತಿಕೆರೆಯಲ್ಲಿ ಬುಧವಾರ ರಾತ್ರಿ ತನ್ನ ಸ್ನೇಹಿತರಿಂದಲೇ ವ್ಯಕ್ತಿಯೋರ್ವ ಕೊಲೆಯಾಗಿ ಕೆರೆಯಲ್ಲಿ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಅವುಕ ರಸ್ತೆಯ ನಿವಾಸಿ ಸತೀಶ್ ಶೆಟ್ಟಿ, ಗರ್ತಿಕೆರೆಯ ಕೋಳಿ ಪಯಾಜ್,ಗರ್ತಿಕೆರೆಯ ಕೃಷ್ಣ ಎಂಬ ಸ್ನೇಹಿತರುಗಳು ಸೇರಿ ಬುಧವಾರ ತಡರಾತ್ರಿ ಸತೀಶ್ ಶೆಟ್ಟಿಯ ಮನೆಯಲ್ಲಿ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ. ನಂತರ ಮೂವರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂದಿಸಿದಂತೆ ಜಗಳವಾಗಿ ಕೋಳಿ ಪಯಾಜ್ ಹಾಗೂ ಕೃಷ್ಣ ಸೇರಿ ಮಾರಕಾಸ್ತ್ರಗಳಿಂದ ಸತೀಶ್ ಶೆಟ್ಟಿ (53)ಯನ್ನು ಕೊಲೆ ಮಾಡಿ…

Read More

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More

BIG NEWS | ಶಿವಮೊಗ್ಗದ ನಡುರಸ್ತೆಯಲ್ಲಿ ಮಲ್ಲೇಶ್ ಮರ್ಡರ್

ಶಿವಮೊಗ್ಗದ ಚಿಕ್ಕಲ್ ರಸ್ತೆಯಲ್ಲಿರುವ ಶಿವಶಂಕರ್ ವೈನ್ ಶಾಪ್ ಬಳಿ ವ್ಯಕ್ತಿಯೋರ್ವನನ್ನ ಕೊಲೆ ಮಾಡಲಾಗಿದೆ.  ಕೊಲೆಯಾದ ವ್ಯಕ್ತಿಯನ್ನ‌ ಮಲ್ಲೇಶ್ ಯಾನೆ ಮಲ್ಲ(35) ಎಂದು ಗುರುತಿಸಲಾಗಿದೆ. ಚಿಕ್ಕಲ್ ನ ಫ್ಲೈ ಓವರ್ ಬಳಿಯ ಶಿವಶಂಕರ್ ವೈನ್ ಶಾಪ್ ಬಳಿಯ ಚಾನೆಲ್ ಏರಿಯಾದಲ್ಲಿ ಮಲ್ಲೇಶ್ ಬೈಕ್ ನಲ್ಲಿ ಬರುವಾಗ ಹಿಂಬದಿ ಬೈಕ್ ನಲ್ಲಿ ಬಂದ ಮೂವರು ಡಿಕ್ಕಿ ಹೊಡೆಸಿದ್ದಾರೆ. ಮಲ್ಲೇಶ್ ಕೆಳಗೆ ಬಿದ್ದಿದ್ದಾನೆ. ಮಲ್ಲೇಶ್ ಕೆಳಗೆ ಬಿದ್ದಿದ್ದನ್ನ‌ ನೋಡಿ ಸ್ಥಳೀಯರು ರಸ್ತೆ ಅಪಘಾತವೆಂದು ಘಟನಾ ಸ್ಥಳಕ್ಕೆ ಓಡಿದ್ದಾರೆ. ಎರಡು ವರ್ಷಗಳ ಹಿಂದೆ…

Read More

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ

₹1.50 ಕೋಟಿ ಮೌಲ್ಯದ ಅಡಿಕೆಯೊಂದಿಗೆ ಲಾರಿ ಸಮೇತ ಚಾಲಕ ನಾಪತ್ತೆ A lorry carrying arecanut worth ₹1.5 crore from Shivamogga to Bengaluru goes missing as driver and accomplice allegedly abscond with the load; police investigation underway. ಶಿವಮೊಗ್ಗ: ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ₹1.50 ಕೋಟಿ ಮೌಲ್ಯದ ಅಡಿಕೆಯನ್ನು ಚಾಲಕ ಹಾಗೂ ಆತನ ಸಹಚರರು ಲಪಟಾಯಿಸಿ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಮ್ಯಾಮ್‌ಕೋಸ್‌ನಿಂದ ಬೆಂಗಳೂರಿನ ಯಶವಂತಪುರಕ್ಕೆ…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ

RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ. ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ…

Read More