Headlines

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ  ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ  ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್‌ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ  ತಾಲೂಕಿನ ಆಚಾಪುರದ…

Read More

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ಅನಾರೋಗ್ಯ ಪೀಡಿತ ವ್ಯಕ್ತಿಗೆ ಆರ್ಥಿಕ ನೆರವು ನೀಡಿದ ಶಾಸಕ ಹರತಾಳು ಹಾಲಪ್ಪ

 ಹೊಸನಗರ ತಾಲೂಕ್ ವೀರಶೈವ ಲಿಂಗಾಯಿತ ಪರಿಷತ್ ನ ಮಾಸಿಕ ಸಭೆ ಆಲಗೇರಿ ಮಂಡ್ರಿಯ ದಯಾಕರ ಎಂಬುವವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಪರಿಷತ್ ನಡೆಸುತ್ತಿರುವ ಸಮಾಜಮುಖಿ ಕಾರ್ಯವನ್ನು ಪ್ರಶಂಸಿದರು. ನಂತರ ಇತ್ತೀಚೆಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಅಕಸ್ಮಿಕವಾಗಿ ಅವಘಡ ಸಂಭವಿಸಿ ಓಡಾಡದಂತಹ ಸ್ಥಿತಿಯಲ್ಲಿರುವ ರೈತ ಉಮೇಶ್ ಎಂಬುವರಿಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವೈಯಕ್ತಿಕವಾಗಿ…

Read More

ಮುಂದುವರಿದ ವರುಣನ ಆರ್ಭಟ..ಮುಳುಗಡೆ ಭೀತಿಯಲ್ಲಿ ಕರ್ನಾಟಕದ ಅನೇಕ ಜಿಲ್ಲೆಗಳು..

ಪಶ್ಚಿಮಘಟ್ಟದಲ್ಲಿ ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಶುಕ್ರವಾರದ ಹೊತ್ತಿಗೆ ಇನ್ನಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟ ಭಾಗದ ನದಿಗಳೆಲ್ಲ ಮೈದುಂಬಿ ಹರಿಯುತ್ತಿದ್ದು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಮಹರಾಷ್ಟ್ರ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿರುವ ಪರಿಣಾಮ ಬೆಳಗಾವಿ ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭಿತಿ ಎದುರಾಗಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡದಲ್ಲಿ ವಾರದ ಮಳೆ ಶನಿವಾರದ ಹೊತ್ತಿಗೆ ಧಾರಕಾರವಾಗಿ ಸುರಿಯುತ್ತಿದ್ದು ನದಿಗಳೆಲ್ಲ ತುಂಬಿ ಹರಿಯತೊಡಗಿವೆ. ಕೃಷ್ಣ ಮತ್ತು ಕಾವೇರಿ ಕೊಳ್ಲದಲ್ಲಿ ಭಾರಿ ಮಳೆಯ…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ

ಜ.26 ರ ದೆಹಲಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಡೊಳ್ಳು ಕುಣಿತ ರಿಪ್ಪನ್‌ಪೇಟೆ : ಜನವರಿ 26 ರಂದು ದೆಹಲಿಯ(Delhi) ಕೆಂಪು ಕೋಟೆಯಲ್ಲಿ(Redfort) ನಡೆಯುವ ಗಣರಾಜ್ಯೋತ್ಸವ(republic day) ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯ ಪಥ ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಿಪ್ಪನ್‌ಪೇಟೆ(Ripponpete) ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರು ಡೊಳ್ಳು ಕುಣಿತ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಯುತ್ ಪೋರ್ಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ(Karnataka) ಡೊಳ್ಳು ಕುಣಿತ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನ ವಿದ್ಯಾರ್ಥಿನಿಯರಾದ ಕು|| ವಿದ್ಯಾ, ಕು||…

Read More

ಬಿಜೆಪಿ ಪಕ್ಷ ಅಮಾಯಕರ ಶವದ ಮೇಲೆ ಸೌಧ ನಿರ್ಮಿಸಲು ಹೊರಟಿದೆ : ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ

ಹೊಸನಗರ: ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇನ್ನೊಬ್ಬರ ಶವದ ಮೇಲೆ ಸೌಧ ಕಟ್ಟಲು ಹೊರಟಿದೆ ಎಂದು ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ್ ದಾಸ್ ಹೊಸಮನೆ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರದ ಆಡಳಿತ ವ್ಯವಸ್ಥೆಯ ವಿರುದ್ಧ ಕಿಡಿಕಾರಿರುವ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದುತ್ವದ ಹೆಸರಲ್ಲೇ ಅಧಿಕಾರಕ್ಕೆ ಬಂದ ರಾಜ್ಯ ಹಾಗೂ ಕೇಂದ್ರ ಬಿಜೆಪಿಯ ನಾಯಕರೇ ನೀವು ಅಧಿಕಾರಕ್ಕೆ ಬಂದ ನಂತರ ದೇಶದ, ರಾಜ್ಯದ ಜನತೆ ಮನೆಯಿಂದ ಹೊರಗೆ ಬರಲು…

Read More

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More