Headlines

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಆನಂದಪುರದಲ್ಲಿ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿ ಮಹೇಶ್ (31)  ವರ್ಷ ಇಂದು ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಮಹೇಶ್ ಕೊರೋನಾ ಲಾಕ್ ಡೌನ್  ಸಂದರ್ಭದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಹಾಗೂ ಕೊರೋನಾ ಸಂದರ್ಭದಲ್ಲಿ ಅವರ ತಾಯಿಯವರು ಕೂಡ ಕರೋನಾಗೆ ಬಲಿಯಾಗಿದ್ದರು ಇದರಿಂದಲೂ ತೀವ್ರ ಮಾನಸಿಕ ಜಿಗುಪ್ಸೆಯನ್ನು ಹೊಂದಿದ್ದರ ಪರಿಣಾಮ ಹಾಗೂ ಇತ್ತೀಚೆಗೆ ಕೆನರಾ ಬ್ಯಾಂಕ್ ನಲ್ಲಿ ತರಕಾರಿ ಅಂಗಡಿಗೆ ಸಾಲವನ್ನು…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet

ರಿಪ್ಪನ್‌ಪೇಟೆ – ಒತ್ತುವರಿಯಾಗಿದ್ದ ಸ್ಮಶಾನದ ಜಾಗ ತೆರವುಗೊಳಿಸಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Ripponpet ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ಪಂಚಾಯತಿಗೆ ಒಳಪಡುವ ಮಾವಿನಸರ ಗ್ರಾಮದ ಸರ್ವೆ ನಂ 13 ರಲ್ಲಿ ಹಲವಾರು ವರ್ಷಗಳಿಂದ ಒತ್ತುವರಿಯಾಗಿದ್ದ ಸ್ಮಶಾನದ ಜಾಗವನ್ನು ಹೈಡ್ರಾಮಗಳ ನಡುವೆ ಹೊಸನಗರ ತಹಶೀಲ್ದಾರ್ ರಶ್ಮಿ ಒಳಗೊಂಡ ಅಧಿಕಾರಿಗಳ ತಂಡ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದೆ. ತಾಲ್ಲೂಕು ಆಡಳಿತ ಈ ಹಿಂದೆಯೇ ಒತ್ತುವರಿಯಾಗಿದ್ದ  ಜಾಗವನ್ನು ಗ್ರಾಮಸ್ಥರ ಮನವಿ ಮೇರೆಗೆ ಜಾಗದ ಅಳತೆ ಮಾಡಿಸಿ ಒತ್ತುವರಿ ಮಾಡಿದ್ದ ಜಮೀನುಗಳ ಮಾಲೀಕರಿಗೆ ನೋಟೀಸ್…

Read More

Shivamogga | ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

ಶಿವಮೊಗ್ಗ : ಆಟೋ ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಗೋಪಾಳ ನಿವಾಸಿ ಸಮೀರ್ @ ಸಯ್ಯದ್ ಸಮೀರ್ ಬಂಧಿತ ಆರೋಪಿಯಾಗಿದ್ದಾನೆ.  ನಗರದ ಕಾಮತ್ ಲೇಔಟ್ ನ ಖಾಲಿ ಜಾಗದಲ್ಲಿ ಆಟೋ ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ 23 ವರ್ಷದ ಯುವಕನನ್ನ‌ ಬಂಧಿಸಲಾಗಿದೆ. ನಡೆದಿದ್ದೇನು..??? ದಿನಾಂಕ: 08-04-2024 ರಂದು ಮದ್ಯಾಹ್ನ ತುಂಗಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಮತ್‌ ಲೇಔಟ್‌ ಖಾಲಿ ಜಾಗದಲ್ಲಿ ಯಾರೋ ಆಸಾಮಿಗಳು ಆಟೋ ಒಂದನ್ನು…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More
Exit mobile version