ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು

ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು A youth identified as Mahendra from Huncha Manjunatha Nagar drowned in Muttinakere near Huncha while allegedly attempting to fish. Fire and police personnel recovered the body after a search operation. ​ರಿಪ್ಪನ್‌ಪೇಟೆ (ಶಿವಮೊಗ್ಗ): ಹೊಸನಗರ ತಾಲೂಕಿನ ಹುಂಚ ಸಮೀಪದ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ದಾರುಣವಾಗಿ ಅಂತ್ಯಕಂಡ ಘಟನೆ…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ರೈಲಿಗೆ ತಲೆಕೊಟ್ಟು ಯುವಕ ಸಾವು | ರುಂಡ – ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ

A 26-year-old youth from Sagar died by suicide after allegedly jumping in front of a train traveling from Mysuru to Talaguppa. Railway and local police visited the spot and started an investigation. ರೈಲಿಗೆ ತಲೆಕೊಟ್ಟು ಯುವಕ ಸಾವು – ಸಾಗರದಲ್ಲಿ ನಡೆದ ದುರ್ಘಟನೆ ಸಾಗರ : ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸಾಗರ ನಗರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು…

Read More

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ An ATM cash transport vehicle crashed into an electric pole near PES College on Honnali Main Road in Shivamogga. The driver fled the scene after the accident, and police have launched an investigation. ​ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More