Headlines

ಇನ್ಸ್ಟಾಗ್ರಾಮ್ ನಲ್ಲಿ ಯುವತಿಯ ಬೆತ್ತಲೆ ವೀಡಿಯೋ ಪಡೆದು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಕಾಮುಕನ ಬಂಧನ :

ಇದೇ ತಿಂಗಳು 6ನೇ ತಾರೀಖಿನಂದು ಇನ್ ಸ್ಟಾಗ್ರಾಮ್ ನಲ್ಲಿ ಯುವತಿಯ ಫೋಟೊ ಪಡೆದು ಆಕೆಯ ಫೋಟೊವನ್ನ ಡಿಪಿ ಗೆ ಹಾಕಿಕೊಂಡ ಕಾಮುಕ ಯುವಕನಿಂದ ಬ್ಲಾಕ್ ಮೇಲ್ ಗೆ ಒಳಗಾಗಿದ್ದ ಶಿರಾಳಕೊಪ್ಪ ಪೊಲೀಸ್ ಠಾಣೆಯ ತೊಗರ್ಸಿಯ ಗ್ರಾಮದ ಯುವತಿ ತನ್ನ ಬೆತ್ತಲೆ ವಿಡಿಯೋವನ್ನ ನೀಡಿ ಕಾಮುಕನ  ಬ್ಲಾಕ್ ಮೇಲ್ ನಿಂದ ಪರದಾಡಿ ಆತ್ಮ ಹತ್ಯೆಗೆ ಶರಣಾಗಿದ್ದಳು. ಈ ಸುದ್ದಿ ಶಿರಾಳಕೊಪ್ಪದಲ್ಲಿ ತಲ್ಲಣಗೊಳಿಸಿತ್ತು. ಯುವತಿಯ ತಂದೆ ಈ ಬಗ್ಗೆ ದೂರು ನೀಡಿದ್ದರು ದೂರು ಪಡೆದ ಶಿರಾಳಕೊಪ್ಪ ಪೊಲೀಸರು ಕಾಮುಕನ ಹೆಡೆಮುರಿ…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ  605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು

ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್‌ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.  ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್‌ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್‌ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More